Advertisement

Tag: ಡಾ.ವಿನತೆ ಶರ್ಮಾ

ಬಿಳಿ, ಕರಿ ಪ್ರಪಂಚಗಳಲ್ಲಿ ಅಲೆವ ಪುರಾತನ ಆತ್ಮ ಗಲ್ಪಿಲಿಲ್: ವಿನತೆ ಶರ್ಮಾ ಅಂಕಣ

“ನಿಜವಾಗಿಯೂ ಡೇವಿಡ್ ಎರಡು ಪ್ರಪಂಚಗಳಿಗೆ ಸೇರಿದ ಆತ್ಮವೇ? ಈ ಪ್ರಶ್ನೆಗೆ ಉತ್ತರಿಸಿದ್ದು ಮತ್ತೊಬ್ಬ ಆಸ್ಟ್ರೇಲಿಯನ್ ನಟ ಜಾಕ್ ಥಾಮ್ಸನ್. ಈತ ಬಿಳಿಯ. ಚಿಕ್ಕಂದಿನಿಂದಲೂ ತನಗೆ ಅಬರಿಜಿನಲ್ ಎಂಬ ಪದದ ಬಗ್ಗೆಯೇ ಅದೇನೋ ಸೆಳೆತವಿತ್ತು.:

Read More

ಉಡುಗೊರೆ ಸಂಸ್ಕೃತಿಯಲ್ಲಿ ಅಡಗಿರುವ ತಾಯಂದಿರ ದಿನ: ವಿನತೆ ಶರ್ಮಾ ಅಂಕಣ

“ಒಬ್ಬ ಹೆಣ್ಣು ಅಥವಾ ಗಂಡು ತಾನು ತನ್ನದೇ ಸ್ವಂತ ಮಗುವನ್ನು ಹೆತ್ತು ಅಮ್ಮಅಪ್ಪನಾಗುವ ವಿಷಯದಲ್ಲಿ ಅವರಿಗೆ ಆಯ್ಕೆಯಿದೆ. ಅಷ್ಟರಮಟ್ಟಿಗೆ ಮನುಜಕುಲವೆಂದು ಹೇಳಿಕೊಂಡು ಬೇರೆ ಪ್ರಾಣಿಗಳಿಗಿಂತಲೂ ನಾವುಗಳು ಭಿನ್ನವಾಗಿದ್ದರೂ ಕೂಡ, ಪ್ರತಿಯೊಬ್ಬ ಹೆಣ್ಣು ತಾಯಿಯಾಗಲೇಬೇಕು, ಅದರಲ್ಲೇ ಅವಳ ಸಾರ್ಥಕತೆ ಅಡಗಿದೆ ಎನ್ನುವ ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ನಿರೀಕ್ಷೆ, ಒತ್ತಡಗಳು..”

Read More

ಗುಜರಿ ಕಥೆಗಳು: ವಿನತೆ ಶರ್ಮಾ ಅಂಕಣ

“ನಾನು ಪ್ರತಿವಾರವೂ ಹೋಗುವುದು ಮಾರುಕಟ್ಟೆಗೆ ತಂದು ಮಾರುವ ಪ್ರತಿಯೊಂದು ಗಿಡಮರ, ಬಳ್ಳಿ, ಕೊಂಬೆಗಳನ್ನು ನೋಡುವುದಕ್ಕೆ. ಅದರ ಮಧ್ಯದಲ್ಲಿ ಸಮಯವಿದ್ದರೆ, ಚೀಲದಲ್ಲಿ ಇನ್ನೂ ಕ್ಯಾಶ್ ಉಳಿದಿದ್ದರೆ ಈ ಗುಜರಿ ಮಳಿಗೆಯತ್ತ ಕಣ್ಣಾಡಿಸುತ್ತಿದ್ದೆ. ಆಗಾಗ ಬಹು ಚೆಂದದ ಕೆಲ ವಸ್ತುಗಳು ಕಣ್ಣಿಗೆ ಬೀಳುತ್ತಿದ್ದವು. ಅವು ಏನು, ಅವುಗಳ ಹುಟ್ಟಿನ ರಹಸ್ಯವೇನು, ನಿಮಗೆ ಹೇಗೆ ಸಿಕ್ಕಿತು, ಎಂದೆಲ್ಲ ಅವುಗಳನ್ನು ಚೆಂದನೆ ಜೋಡಿಸಿ ಮಾರಲು…”

Read More

ಕೋವಿಡ್ ಕಾಲದ ಚಿಕ್ಕಪುಟ್ಟ ಸಮಾಧಾನಗಳು: ವಿನತೆ ಶರ್ಮಾ ಅಂಕಣ

“ಬಳ್ಳಿ ಡಿಎನ್ಎ ಸರಪಣಿಯಂತೆ ಬೆಳೆದಂತೆಲ್ಲಾ ಅದರ ಜೊತೆಗೂಡಿ ನನ್ನ ಬಾಲ್ಯದ ನೆನಪುಗಳು ಬಿಚ್ಚಿಕೊಂಡು ನಮ್ಮಜ್ಜಿ, ನಮ್ಮಪ್ಪ ಬೆಳೆಯುತ್ತಿದ್ದ ಅವರೆಕಾಯಿ ಫಸಲು ಮನಸ್ಸಿಗೆ ಬಂದು ಕಣ್ಣಮುಂದೆ ಭದ್ರವಾಗಿ ಕೂತಿತ್ತು. ಅದು ಅವರೆ ಬಳ್ಳಿಯೇ ಹೌದು ಎನ್ನುವುದು ನಿಧಾನವಾಗಿ ಖಾತ್ರಿಯಾದಂತೆಲ್ಲಾ ರೋಮಾಂಚನವಾಗಿ ನಾಲ್ಕಾರು ಜನರ ಬಳಿ ಹೇಳಿಕೊಂಡು, ಗಾರ್ಡನಿಂಗ್ ಗುಂಪಿನಲ್ಲಿ ಫೋಟೋ ಹಾಕಿ…”

Read More

ಬೆಟ್ಟದಾ ಮೇಲೊಂದು ಮನೆಯ ಮಾಡಿ…: ವಿನತೆ ಶರ್ಮಾ ಅಂಕಣ

“ದಿನಗಳಿಕೆ ಆದಾಯವನ್ನೇ ನೆಚ್ಚಿಕೊಂಡವರಿಗೆ ಇದೆಷ್ಟು ಆತಂಕ ಹುಟ್ಟಿಡುವ ಪರಿಸ್ಥಿತಿ! ಈಗಂತೂ ಆಸ್ಟ್ರೇಲಿಯಾ ದೇಶ ಪೂರ್ತಿ ಹೆಚ್ಚಿನ ಉದ್ಯೋಗ ಸ್ಥಳಗಳಲ್ಲಿ ಚಾಲನೆಯಲ್ಲಿರುವುದು ಅರೆಕಾಲಿಕ ಮತ್ತು ತಾತ್ಕಾಲಿಕ ಕಾಂಟ್ರಾಕ್ಟ್ ಮಾದರಿ. ಅಂದರೆ ವಾರಕ್ಕಿಷ್ಟು ಗಂಟೆಗಳ ಕಾಲ ಕೆಲಸ- ಪ್ರತಿ ಕೆಲ ತಿಂಗಳ ಮಟ್ಟಿಗೆ ಮಾತ್ರ ಅನ್ನೋ ತರಹದ ಕಾಂಟ್ರಾಕ್ಟ್. ಅವರಿಗೆ ರಜೆ, ಬೋನಸ್, ಸಂಸ್ಥೆ ಕೊಡಬೇಕಾದ ಪೆನ್ಷನ್ ಸವಲತ್ತು ಇರಬಹುದು..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ