Advertisement

Tag: ಡಾ.ಶ್ರೀಪಾದ ಭಟ್

ಕನಕದಾಸರು ಕಟ್ಟಿದ ‘ಕಲ್ಯಾಣ’

ಗುಣ ಕರ್ಮಕ್ಕೆ ಅನುಸಾರಿಯಾಗಿ ವರ್ಣ ಸೃಷ್ಟಿಯಾಗಿದೆ ಅನ್ನುತ್ತದೆ ಭಗವದ್ಗೀತೆ. ಆದರೆ ಇಲ್ಲಿ ಗುಣ ಕರ್ಮ ಹುಟ್ಟುವ ಮೊದಲೇ ನಿಶ್ಚಯವಾಗಿರುತ್ತದೆ, ಎಂಬುದನ್ನು ಕಾಣಿಸಿಕೊಟ್ಟ ವಚನ ಚಳುವಳಿ ಇದಕ್ಕೊಂದು ಹೊಸ ಭಾಷ್ಯ ಬರೆಯಿತು. ‘ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ’ ಎನ್ನುತ್ತ ಜಾತಿ ಸಾಂಸ್ಥಿಕತೆಗೆ ಪ್ರತಿಭಟನೆ ತೋರಿತು. ‘ಉಳ್ಳವರು ಶಿವಾಲಯ ಮಾಡುವರು’ ಎನ್ನುತ್ತ ಸಾಂಸ್ಕೃತಿಕ ರೂಪದ ಪ್ರತಿಭಟನೆಯನ್ನೂ ರೂಪಿಸಿತು. ‘ಕೊಲುವವನೆ ಮಾದಿಗ’ ಎನ್ನುತ್ತ ಪಂಪನಕಾಲದ ಕುಲದ ಮರು ವ್ಯಾಖ್ಯಾನವನ್ನು ಮುಂದುವರಿಸಿತು.
ಕನಕ ಜಯಂತಿಯಂದು ಡಾ. ಶ್ರೀಪಾದ ಭಟ್ ಬರಹ

Read More

ಕನಕ ಕನಸಿದ ‘ಕಲ್ಯಾಣ’: ಉದಾರಚರಿತದ ರೂಪಕ

ಕುರುಬ ಸಮುದಾಯದ’ಕನಕ’, ಕನಕದಾಸರಾಗಿದ್ದುದರ ಬಗ್ಗೆ ಅನೇಕ ಕಥನಗಳಿವೆ. ಆದರೆ ಈ ಹಾದಿಯಲ್ಲಿ ಕನಕರು ಕುಲದ ಕಾರಣಕ್ಕಾಗಿ ಎದುರಿಸಬೇಕಾಗಿ ಬಂದ ಸಂಕಟಗಳನ್ನು ನಾವು ಗಮನಿಸಬೇಕು. ಶ್ರೀನಿವಾಸ ಶೆಟ್ಟಿ, ಪುರಂದರ ದಾಸರಾಗಲು ಇರುವ ಅವಕಾಶ ಕನಕನಾಯಕ ಕನಕದಾಸರಾಗೋದಕ್ಕೆ ಇರಲಿಲ್ಲ. ಅವರು ತಮ್ಮ ಹುಟ್ಟಿನ ಸೂತಕದ ಕಾರಣಕ್ಕಾಗಿ ಮತ್ತೆ ಮತ್ತೆ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಳ್ಳಬೇಕಾಯ್ತು.

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ…

Read More

ಬರಹ ಭಂಡಾರ