Advertisement

Tag: ಡಾ. ಸರಜೂ ಕಾಟ್ಕರ್

ಅಕ್ಷತಾ ಕೃಷ್ಣಮೂರ್ತಿ ಪುಸ್ತಕಕ್ಕೆ ಡಾ. ಸರಜೂ ಕಾಟ್ಕರ್ ಬರೆದ ಮಾತುಗಳು

“ಅಕ್ಷತಾ ನದಿ ಹಾಗೂ ಸಮುದ್ರ ಎರಡನ್ನು ಕಂಡವರು. ಕಾಳಿ ನದಿಯಲ್ಲಿ ಈಜಾಡಿದವರು. ಅರಬ್ಬೀ ಸಮುದ್ರವನ್ನು ಅಪ್ಪಿಕೊಂಡಿದ್ದವರು. ಕಾಳಿ ಅಣೆಕಟ್ಟು ಒಡೆದಿದೆ ಎಂಬ ಗಾಳಿ ಸುದ್ದಿ ಹರಡಿದಾಗ ಜನರಲ್ಲಿ ಎದ್ದ ಕೋಲಾಹಲವನ್ನು ಬಹಳ ಸಮರ್ಥವಾಗಿ ಕವಿತೆಯೊಂದರಲ್ಲಿ ಕಟ್ಟಿಕೊಟ್ಟಿದ್ದಾರೆ. ಅದೇ ಕಾಳಿಯನ್ನು ಅಣೆಕಟ್ಟಿನಲ್ಲಿ ಬಂಧಿಸಿ ಖೈದಿ ಮಾಡಿದ್ದನ್ನು ಅವರು ಇನ್ನೊಂದು ಕವಿತೆಯಲ್ಲಿ ಚಿತ್ರಿಸಿದ್ದಾರೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ