Advertisement

Tag: ಡಾ. ಹೈಗುಂದ ಪದ್ಮನಾಭಯ್ಯ

ಅರ್ಥಗಾರಿಕೆಯ ಭೇಷಜ, ಡಾ. ಹೈಗುಂದ ಪದ್ಮನಾಭಯ್ಯ: ನಾರಾಯಣ ಯಾಜಿ ಬರಹ

ಹೈಗುಂದ ಡಾಕ್ಟರರು ಕಾವ್ಯವನ್ನು ಅರ್ಥಗಾರಿಕೆಗೆ ಆಧಾರವನ್ನಾಗಿ ಬಳಸುತ್ತಿದ್ದರೂ ಅವರ ಆದ್ಯತೆ ಪ್ರಸಂಗಗಳ ಪದ್ಯಗಳಾಗಿತ್ತು. ಇಲ್ಲಿನ ಕಥಾನಕಕ್ಕೆ ನಿಷ್ಠರಾಗಿಯೇ ಅವರು ಕುಮಾರವ್ಯಾಸನನ್ನೊ ಜೈಮಿನಿಯನ್ನೋ ಬಳಸುತ್ತಿದ್ದರು. ಹಾಗಂತ ಅಲ್ಲಿನ ಪದ್ಯಗಳನ್ನು ಯಥಾವತ್ತಾಗಿ ತರುವದಕ್ಕೆ ಇವರ ವಿರೋಧವಿರುತ್ತಿತ್ತು. ಪ್ರಸಂಗಗಳಲ್ಲಿ ಕನ್ನಡವಲ್ಲದೇ ಅನ್ಯ ಭಾಷೆ ಅದು ಸಂಸ್ಕೃತವೇ ಆಗಿರಲಿ ಅದನ್ನು ಬಳಸುವದನ್ನು ಅಷ್ಟೇ ಉಗ್ರವಾಗಿ ವಿರೋಧಿಸುತ್ತಿದ್ದರು.
ಪ್ರಸಿದ್ಧ ಅರ್ಥಧಾರಿಗಳಾಗಿದ್ದ ಡಾ. ಹೈಗುಂದ ಪದ್ಮನಾಭಯ್ಯನವರ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ