Advertisement

Tag: ಡಿ.ಎಸ್. ನಾಗಭೂಷಣ

ಗಾಂಧಿ ಕಥನ ಕುರಿತು ನಾಗಭೂಷಣ ಕಥನ

ನಿನ್ನೆ ಇರುಳು ತೀರಿಹೋದ ನಿಷ್ಠುರ ಮನಸಿನ ಕನ್ನಡದ ವಿಮರ್ಶಕ ಡಿ.ಎಸ್.ನಾಗಭೂಷಣ ಕೈಗೆತ್ತಿಕೊಂಡ ಕೆಲಸವನ್ನು ತಪಸ್ಸಿನಂತೆ ಕುಳಿತು ಮುಗಿಸುತ್ತಿದ್ದ ಶ್ರಮಜೀವಿ ಬರಹಗಾರರಾಗಿದ್ದರು. ತುರ್ತು ಪರಿಸ್ಥಿತಿಯ ಕಾಲದಲ್ಲಿ ಆಕಾಶವಾಣಿ ದೆಹಲಿಯಿಂದ ಬರುತ್ತಿದ್ದ ಕನ್ನಡ ವಾರ್ತೆಗಳ ಪರಿಚಿತ ಮತ್ತು ಜನಪ್ರಿಯ ರೇಡಿಯೋ ಧ್ವನಿಯಾಗಿದ್ದರು.. ಮಹಾ ಜಗಳಗಂಟರೂ ಮತ್ತು ಅಷ್ಟೇ ಮುಗ್ಧರೂ ಆಗಿದ್ದ ನಾಗಭೂಷಣರು ತಮ್ಮ ರೇಡಿಯೋ ಕಾರ್ಯಕ್ರಮ, ಪತ್ರಿಕಾ ಸಂಪಾದಕೀಯ ಬರಹಗಳು ಮತ್ತು ಸಾರ್ವಜನಿಕ ಭಾಷಣಗಳಿಂದ ಬಹಳ ಕಾಲ ನೆನಪಿನಲ್ಲಿ ಉಳಿಯಬಲ್ಲವರು. ಈ ಸಲದ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ವಿಜೇತ ಪುಸ್ತಕದ ಕುರಿತು ಈ ಹಿಂದೆ ಅವರು ಬರೆದಿದ್ದ ಲೇಖನವೊಂದು ಅವರ ನೆನಪಿಗಾಗಿ ಇಲ್ಲಿದೆ.

Read More

ಡಿ.ಎಸ್.ಎನ್ ಅವರ ‘ಗಾಂಧಿ ಕಥನ’ವೆಂಬ ಗಾಂಧಿಯ ಗಂಧ: ಎಚ್.ಆರ್.ರಮೇಶ್ ಲೇಖನ

“ಗಾಂಧಿ ದಿನದಿನಕ್ಕೂ ಪ್ರಸ್ತುತವಾಗುತ್ತ ಹೋಗುತ್ತಾರೆ. ಗಾಂಧಿ ಲೋಕದ ಬದುಕಿನ ಭವಿಷ್ಯ. ಗಾಂಧಿಯನ್ನು ಯಾವರೂಪದಲ್ಲಾದರೂ ಎದುರಾಗಲೇಬೇಕು. ಅವರ ಚಿಂತನೆಗಳಿಲ್ಲದ ಮುಂದಿನ ಸಮಾಜವನ್ನು ಕಟ್ಟಲು ಆಗುವುದಿಲ್ಲ. ಅವರ ಸಂಕೀರ್ಣವಾದ ವ್ಯಕ್ತಿತ್ವದಿಂದಾಗಿಯೇ ಅವರ ಜೊತೆ ಜಗಳಕ್ಕೆ ವಿಫುಲವಾದ ಅವಕಾಶವೂ ಇದೆ. ಅವರು ನಿಜ ಅರ್ಥದಲ್ಲಿ ಹೀರೋ. ಬದುಕಿನ ತೀವ್ರತೆರನಾದ ಸಂದರ್ಭಗಳನ್ನು…”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ