Advertisement

Tag: ತಾಯಿ

ನಮ್ಮಮ್ಮ ನಾಗಮ್ಮ: ಸುಮಾ ಸತೀಶ್ ಸರಣಿ

ಒಟ್ನಾಗೆ ಅಮ್ಮ ದೋಡ್ಡ ಸಂಸಾರದಾಗೆ ಸೈ ಅನ್ನುಸ್ಕಂಡಿದ್ದು ಸಣ್ದೇನಲ್ಲ. ಅಪ್ಪ ರಾಜಕೀಯದಾಗಿತ್ತು. ಮನೇನಾಗೆ ಇರ್ತಾ ಇರ್ಲಿಲ್ಲ. ಮಾತುಕತೆಗೆ ಸಿಗುತ್ಲೇ ಇರ್ಲಿಲ್ಲ. ಮನ್ ತುಂಬಾ ಜನ. ಕೆಲ್ಸ. ಮದಮದಲು ಅತ್ತೆದೀರ್ಗೆ ಬಿಗುಮಾನ ಇತ್ತು. ನಮ್ಮ ದೊಡ್ಡತ್ತೆ ಮಾತೂ ಅಂದ್ರೆ ಮನ್ಯಾಗೆ ವೇದವಾಕ್ಯ. ಅವ್ರೂ ಒಂದಿನ ನಾವು ಎಂಟು ಜನ ಯಾವತ್ತಿದ್ರೂ ಒಂದೇನೇಯಾ ಅಂತ ಯೋಳ್ದಾಗ ಅಮ್ಮುಂಗೆ ನಾನೊಬ್ಳೇ ಅಲ್ವಾ ಅಂಗಾರೆ ಹೊರುಗ್ನೋಳು ಅಂತ ಸಂಕಟ ಆಗಿ ಮರೇನಾಗೆ ಕಣ್ಣಾಗೆ ನೀರು ಹಾಕ್ಕಂಡಿದ್ದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ತಾಯಿಯ ಕುರಿತ ಬರಹ ನಿಮ್ಮ ಓದಿಗೆ

Read More

ಅವ್ವ ಸಾಮಾನ್ಯಳು, ಅಸಮಾನ್ಯಳು!: ಮನು ಗುರುಸ್ವಾಮಿ ಬರಹ

ಕರುಳಬಳ್ಳಿಯನ್ನು ಕಡಿಯುವ ತಾಯಿ ಜಗದಲ್ಲುಂಟೆ? ಡಿ ವಿ ಜಿ ಅವರು ಒಂದುಕಡೆ ಹೇಳುತ್ತಾರೆ “ಕೊಲೆಗಡುಕ ಹುಲಿ ಸಲುಹದೇನ್ ಮರಿಗಳನು”. ಕ್ರೂರಪ್ರಾಣಿ, ಇತರ ಪ್ರಾಣಿಗಳನ್ನು ಕೊಂದು ತಿನ್ನುವ ಹುಲಿ ತನ್ನ ಮರಿಗಳ ವಿಚಾರ ಬಂದಾಗ ಎಷ್ಟು ಮುತುವರ್ಜಿ ವಹಿಸಿ ಸಲುಹಿ ಬೆಳೆಸುತ್ತದೆಯಲ್ಲವೆ? ಪ್ರಾಣಿಗಳೇ ಹೀಗೆಂದ ಮೇಲೆ ಇನ್ನೂ ವಿವೇಚನಾ ಶಕ್ತಿಯುಳ್ಳ ಮನುಷ್ಯ ಹೇಗೆ? ಇಲ್ಲಿ ಮಗು ನೀನು ಕರುಳಬಳ್ಳಿಯನ್ನು ಕಡಿಯಲು ಇಷ್ಟಪಡುವುದಿಲ್ಲ; ಬದಲಿಗೆ ಒಲವೂಡುತ್ತಿರುವೆ ಎನ್ನುತ್ತಿದೆ.
ತಾಯಿಯ ಕುರಿತಾದ ಕವಿತೆಗಳ ಕುರಿತು ಮನು ಗುರುಸ್ವಾಮಿ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ