Advertisement

Tag: ತಾಷ್ಕೆಂಟ್ ಮೆಟ್ರೊ

‘ದುಡಿಯುವ ವರ್ಗಕ್ಕೆ ಒಂದೇ ಲಯ ಇದೆ’

ಈ ಯುದ್ಧದ ಸಂದರ್ಭದಲ್ಲಿ ನಮ್ಮ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಅವರೆಲ್ಲ ಸೇರಿ ಮುಸ್ಲಿಮರನ್ನು ಹೀಯಾಳಿಸಿದರು. ನಾನು ಅಪಮಾನಿತನಾಗಿ ಎದ್ದು ‘ಬೆಳಿಗ್ಗೆ ಮಿಲಿಟರಿ ಸೇರುವೆ’ ಎಂದು ಹೇಳಿ ಹೊರಗೆ ಬಂದು ಸಿದ್ಧೇಶ್ವರ ಗುಡಿಗೆ ಹೋಗಿ, ಕಟ್ಟೆಯ ಮೇಲೆ ಮಲಗಿದೆ. ಚಳಿಯಿಂದಾಗಿ ರಾತ್ರಿಯಿಡಿ ಸರಿಯಾಗಿ ನಿದ್ದೆ ಬರಲಿಲ್ಲ. ಬೆಳಿಗ್ಗೆ ಎದ್ದು ಸ್ಟೇಷನ್ ರೋಡ್‌ನಲ್ಲಿರುವ ಐಬಿ ಕಡೆಗೆ ಹೊರಟೆ. ಯುದ್ಧದ ಸಂದರ್ಭವಾಗಿದ್ದರಿಂದ 14 ವರ್ಷ ಮೀರಿದ ಬಾಲಕರನ್ನೂ ಅಲ್ಲಿ ಮಿಲಿಟರಿಗೆ ಸೇರಿಸಿಕೊಳ್ಳುತ್ತಿದ್ದರು. ನಾನು ಎಲ್ಲ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾದೆ. ಆದರೆ ತೂಕ ಕಡಿಮೆ ಇತ್ತು. ಅಷ್ಟೊತ್ತಿಗೆ ನನ್ನ ಅಜ್ಜಿ ಮತ್ತು ತಾಯಿ ಬಂದು ಅಳುತ್ತ ನಿಂತಿದ್ದರು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 44ನೇ ಕಂತು ಇಲ್ಲಿದೆ.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ