Advertisement

Tag: ದೇರಾಜೆ ಸೀತಾರಾಮಯ್ಯ

ಅಪ್ಪಯ್ಯ ಎಂದರೆ….: ಇಂದಿರಾ ಜಾನಕಿ ಎಸ್. ಶರ್ಮ ಬರಹ

ಒಂದುದಿನ ಅಪ್ಪಯ್ಯ ‘ಚಂದಮಾಮ’ ಪುಸ್ತಕ ಓದುತ್ತಿದ್ದಾಗ ಬಂದ ಪರಿಚಿತರೊಬ್ಬರು …… ನೀವೂ ಚಂದಮಾಮ ಓದ್ತೀರಾ…?” ಎಂದು ಆಶ್ಚರ್ಯದಿಂದ ಕೇಳಿದ್ದರು. ಆಗ ಅಪ್ಪಯ್ಯ …. ಯಾರ ಮನೆ ಹಾಳುಮಾಡುವುದು… ಎಂದು ಯೋಚಿಸುವುದಕ್ಕಿಂತ ಚಂದಮಾಮ ಓದುವುದೇ ಒಳ್ಳೆದಲ್ವೋ…..!” ಅಂತ ಹೇಳಿದ್ದರು.
ಲೇಖಕ-ಪ್ರವಚನಕಾರ-ಯಕ್ಷಗಾನ ಕಲಾವಿದರೂ ಆಗಿದ್ದ ದೇರಾಜೆ ಸೀತಾರಾಮಯ್ಯನವರ ಮಗಳು ಇಂದಿರಾ ಜಾನಕಿ ಎಸ್. ಶರ್ಮ ತಮ್ಮ ತಂದೆಯ ಕುರಿತು ಹಂಚಿಕೊಂಡ ಕೆಲವು ನೆನಪುಗಳು…

Read More

ಪುರಾಣ ವಾಙ್ಮಯದ ರಸಋಷಿ ದೇರಾಜೆ ಸೀತಾರಾಮಯ್ಯ

ಕಲೆಯು ಕಾಲಕ್ಕೆ, ಕಾಲವು ನಟನಿಗೆ ಅನುಗುಣವಾಗಿ ತಿರುವುಗಳನ್ನು ಪಡೆಯುತ್ತದೆ ಎನ್ನುವುದನ್ನು ಮರೆಯಬಾರದು.  “ಕಾವ್ಯದ ರಚನೆ ಎಂದರೆ ಅದು ಭಾವನೆಗಳಲ್ಲಿ ಮುಳುಗಿಹೋಗುವುದಲ್ಲ, ಆದರೆ ಭಾವನೆಗಳಿಂದ ಮುಕ್ತನಾಗುವುದು, ವ್ಯಕ್ತಿತ್ವವನ್ನು ಪ್ರದರ್ಶಿಸುವುದಲ್ಲ ಬದಲಾಗಿ ತನ್ನ ವ್ಯಕ್ತಿತ್ವದಿಂದ ಬಿಡುಗಡೆ ಹೊಂದುವುದು” ಎಂದು ಎಲಿಯಟ್‌ ಹೇಳುತ್ತಾನೆ. ದೇರಾಜೆಯವರ ಸಂದರ್ಭದಲ್ಲಿ ಇದನ್ನು ನಾವು ಚೆನ್ನಾಗಿ ಅನ್ವಯಿಸಬಹುದು. ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ