Advertisement

Tag: ದೇವರಾಜ್‌ ಹುಣಸಿಕಟ್ಟಿ

ತಾಂತ್ರಿಕ ಕವಿಯ ಮಾಂತ್ರಿಕ ಕವಿತೆಗಳು….: ದೇವರಾಜ್‌ ಹುಣಸಿಕಟ್ಟಿ ಬರಹ

ಪ್ರೇಮ, ಪ್ರೇಮ ವೈಫಲ್ಯದ ಕುರಿತು ಕವಿತೆಗಳು ನಿಮಗೆ ಈ ಸಂಕಲದಲ್ಲಿ ಢಾಳವಾಗಿಯೇ ಸಿಗುತ್ತವೆ. ಉದಾಹರಣೆಗೆ “ಕಾಳಜಿ”, ಕಟ್ಟಳೆಯೊಳಗೆ “ಗೋರಿ ಅಲ್ಲ ರೆಂಜಿ ಗಿಡ” ಹೀಗೆ ಅನೇಕ ಕವಿತೆಗಳು ನಿಮ್ಮ ವೈಯುಕ್ತಿಕ ಪ್ರೇಮ, ವೈಫಲ್ಯದ ನೋವು ಸುಖ ಎರಡಕ್ಕೂ ಜೊತೆಯಾಗಿ ರಮಿಸುತ್ತವೆ. ಹೀಗೆ ಕವಿಯೊಬ್ಬ ಆಪ್ತವಾಗುತ್ತಲೇ ಹೋಗುತ್ತಾನೆ. ಇಲ್ಲಿ ವೈನು, ವೇಶ್ಯೆ, ಮೆಟ್ಟು, ಪದ, ಕವಿ, ಕವಿತೆ ಹೀಗೆ ಅನೇಕ ವಿಷಯಗಳ ಕವಿತೆಗಳು ನಿಮ್ಮನ್ನ ಮಾಂತ್ರಿಕ ಸ್ಪರ್ಶದಿಂದ ಎದೆ ನೆಲವ ತೇವಗೊಳಿಸದೇ ಇರುವುದಿಲ್ಲ.
ಸದಾಶಿವ ಸೊರಟೂರು ಅವರ “ಗಾಯಗೊಂಡ ಸಾಲುಗಳು” ಕವನ ಸಂಕಲನದ ಕುರಿತು ದೇವರಾಜ್‌ ಹುಣಸಿಕಟ್ಟಿ ಬರಹ, ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ