Advertisement

Tag: ದೇವಸ್ಥಾನ

ದೇವಸ್ಥಾನಗಳ ವಾಸಸ್ಥಾನ….: ಎಚ್. ಗೋಪಾಲಕೃಷ್ಣ ಸರಣಿ

ಆಗ ಮೈಸೂರು ರಾಜ್ಯದಲ್ಲಿ ಊದುಬತ್ತಿ ತಯಾರಿಕೆ ಮತ್ತು ಮಾರಾಟ ಉಚ್ಛ್ರಾಯ ಸ್ಥಿತಿಯಲ್ಲಿತ್ತು. ಮುದ್ದಣ್ಣ ಬ್ರಾಂಡ್‌ನ ತುಂಬಾನೇ ದೊಡ್ಡ ಬೋರ್ಡ್ (ರಸ್ತೆ ಅಗಲದ್ದು) ಒಂದು ಚಿಕ್ಕ ಪೇಟೆಯಲ್ಲಿ ನೋಡಿದ್ದ ನೆನಪು ನನಗಿದೆ. ಪ್ರಕಾಶ ನಗರ, ಶ್ರಿರಾಮಪುರದ ಪ್ರತಿ ಮನೆಯ ಮುಂದೂ ಎಲ್ಲಾ ವಯಸ್ಸಿನ ಹೆಂಗಸರು ಊದು ಬತ್ತಿ ಹೊಸೆಯುತ್ತಾ ಕುಳಿತಿರುತ್ತಿದ್ದ ಗುಂಪನ್ನು ಕಾಣಬಹುದಿತ್ತು. ಅದೆಷ್ಟೋ ಸಾವಿರ ಕಡ್ಡಿ ಹೊಸೆದರೆ ಕೆಲವು ಆಣೆ ಕೂಲಿ. ಸಂಸಾರ ತೂಗಿಸುವಲ್ಲಿ ಮಹಿಳೆಯರೂ ಸಹ ಪ್ರಮುಖ ಪಾತ್ರ ವಹಿಸುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಎಂಟನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ