Advertisement

Tag: ದೇವಾಲಯ

ರೂಪಾತೀತ, ಗಾತ್ರಾತೀತ, ಕಾಲಾತೀತ ಶಿವ….

ಮಧ್ಯಪ್ರದೇಶದ ಭೋಜಪುರದಲ್ಲಿರುವ ಭೋಜೇಶ್ವರ, ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ಲಿಂಗ ನೆನಪಾಗುತ್ತದೆ. ಕೆಲವು ಮನೆತನಗಳ ಸಂಪ್ರದಾಯದಲ್ಲಿ ನದಿ ಮತ್ತು ಸಮುದ್ರ ತೀರದಲ್ಲಿ ವಾಸಿಸುವ ಜನರು ಪ್ರತಿದಿವಸ ಅದೇ ನೀರಿನಲ್ಲಿ ಸ್ನಾನ ಮಾಡಿ ಅಲ್ಲಿ ಸಿಗುವ ಮರಳಿನಲ್ಲಿ ಒಂದು ಲಿಂಗವನ್ನು ರಚಿಸಿ ಪೂಜಿಸಿ ಮತ್ತೆ ಅದನ್ನು ನೀರಿನಲ್ಲಿ ಅಂದೇ ವಿಸರ್ಜಿಸಿ ಮನೆಗೆ ಬರುವುದೂ ಉಂಟು. ಇದನ್ನು ವಿದ್ಯಾನಿವಾಸ್‌ ಮಿಶ್ರಾ ಒಂದು ಕಡೆ ಬರೆಯುತ್ತಾರೆ. ಮನುಷ್ಯ ಕಟ್ಟಿರುವ ಲಿಂಗಗಳಲ್ಲದೆ ಅನೇಕ ಕಡೆಗಳಲ್ಲಿ ಉದ್ಭವ ಲಿಂಗಗಳು ಸಿಗುತ್ತವೆ.
‘ದೇವಸನ್ನಿಧಿ’ ಅಂಕಣದಲ್ಲಿ ಶಿವನ ಹಲವು ರೂಪ, ರೂಪಕಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ದಂಡಕಾರಣ್ಯದ ಆದಿವಾಸಿಗಳ ದೇವ-ದೇವಿಯರು

ಶಿವ ಶಕ್ತಿಯ ಸಂಗಮವು ನಾನಾರೀತಿಯಲ್ಲಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ ಮತ್ತು ವಿಸ್ಮಯವೆನಿಸುವ ರೀತಿಗಳಲ್ಲಿ ಅದು ಅಭಿವ್ಯಕ್ತಿ ಹೊಂದಿದೆ. ಬುಡಕಟ್ಟಿನವರ ದೇವಲೋಕವೂ ಇದಕ್ಕೆ ಹೊರತಾಗಿಲ್ಲ. ನದಿಯ ನಡುವೆ ಒಂದು ಕಲ್ಲಿದೆ. ಅಲ್ಲಿ ತ್ರಿಶೂಲದ ಹಾಗೂ ಒಂದು ಪಾದದ ಗುರುತಿದೆ. ದಂತೇಶ್ವರಿ ಮತ್ತು ಭೈರವರು ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ದೇವಿಯು ಶಿವ ಮೋಸ ಮಾಡಿದ ಎಂದು ಕೋಪದಿಂದ ಅವನ ಮೇಲೆ ಎಸೆದ ತ್ರಿಶೂಲ ಅಲ್ಲಿ ಸಿಕ್ಕಿಕೊಂಡಿದೆ ಎನ್ನುವುದು ನಂಬಿಕೆ. ಅದಕ್ಕೇ ತಪ್ಪಿಸಿಕೊಂಡು ಹೋದ ಭೈರವನ ದೇವಾಲಯ ನದಿಯ ಆಚೆ ದಡದಲ್ಲಿದೆ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ…

Read More

ಬರಹ ಭಂಡಾರ