Advertisement

Tag: ನಂದಿನಿ ಹೆದ್ದುರ್ಗ

‘ಕೊನೆಗೆ ಉಳಿಯುವುದು ಕಾವ್ಯವೇ’: ಸಂಗೀತ ರವಿರಾಜ್ ಬರಹ

ಕಾವ್ಯ ಸೃಷ್ಠಿಯಲ್ಲಿ ಮಾಗುತ್ತ ಸಾಗುವುದೇ ಕವಿತೆ ಉತ್ತಮವಾಗುತ್ತ ಹೋಗುವುದರ ಲಕ್ಷಣ. ಅದು ಸಿದ್ಧಿಸಿದ್ದು ಇಲ್ಲಿಯೇ ನಮಗೆ ಸಂಕಲನದುದ್ದಕ್ಕೂ ತೋಚಿದಂತಾಗುತ್ತದೆ. ಬರೆದ ಕಾವ್ಯವೆಂಬ ಹೊರೆಯನ್ನು ಮೆಲ್ಲನೆ ಇಳಿಬಿಟ್ಟು ಹಗುರಾಗಿ, ಮತ್ತೆ ಹೊಚ್ಚ ಹೊಸ ಬಹುದೊಡ್ಡ ಹೊರೆ ಹೊತ್ತು ಮತ್ತೆ ಹಗುರಾಗುತ್ತಾರೆ ಎಂಬಂತೆ ನಮಗಿಲ್ಲಿ ಭಾಸವಾಗುತ್ತದೆ. ಪ್ರೇಮವೆನುದರ ಕುರಿತು ಹಲವು ರೀತಿಯ ಭಿನ್ನ ಭಿನ್ನ ವ್ಯಾಖ್ಯಾನಗಳು ನಮ್ಮನ್ನು ದಂಗುಬಡಿಸುತ್ತವೆ.
ನಂದಿನಿ ಹೆದ್ದುರ್ಗ ಕವನ ಸಂಕಲನ “ಒಂದು ಆದಿಮ ಪ್ರೇಮ” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ನಂದಿನಿ ಹೆದ್ದುರ್ಗ ಬರೆದ ಈ ಭಾನುವಾರದ ಕತೆ “ಅಸ್ತು”

“ತುರ್ತು ಕೆಲಸದ ನೆಪವೊಡ್ಡಿದವನನ್ನು ಮುದ್ದು ಪ್ರೇಮದಲಿ ಗದ್ದರಿಸಿ ನಾಳೆ ಬರುವಾಗ ನಮ್ಮ ಮೊದಲು ಭೇಟಿಯಲ್ಲಿ ನೀನು ತೊಟ್ಟ ‘ಬಾದಾಮಿ ಬಣ್ಣದ ಅದೇ ಶರ್ಟು’ ತೊಟ್ಟು ಬರಲು ಅಪ್ಪಣೆ ಮಾಡಿ ಈ ಬದಿಯಿಂದ. ಮುತ್ತು ತೂರಿದವಳ ಪ್ರೇಮಕ್ಕೆ ಸೋತು ಆರು ನಿಮಿಷ ಮಾತಾಡಿ ಯಾವುದೋ ಅರ್ಜೆಂಟ್ ಕರೆ ಬರುತ್ತಿದೆ ಎನ್ನುತ್ತಾ ಫೋನಿಟ್ಟ. ಮತ್ತೆ ಮೊದಲಿನ ದಿನದ ಕಳೆಯಲ್ಲಿ ಸುಹಾ..!! ʼಅರೆ.. ನಾನಷ್ಟೇ ಅವನಿಗೆ ಅಂಗಿಯ ಬಣ್ಣ ಹೇಳಿದೆ.. ನಾನೇನು ತೊಡಬೇಕು’.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ