Advertisement

Tag: ನಕ್ಷತ್ರಂ ವೇಣುಗೋಪಾಲ್

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ತೆಲುಗು ಕತೆ

ನಿಜ ಹೇಳಬೇಕೆಂದರೆ ಎಲ್ಲಿಕಾಟ್ ಸಿಟಿಯಲ್ಲಿ ಮನೆ ತೆಗೆದುಕೊಳ್ಳೋಣವೆಂದು ಪ್ರಸಾದ್ ಹೇಳಿದಾಗ ರಾಧಿಕಳೇ ಬೇಡ ಅದು ಮಿನಿ ಭಾರತ, ಎಲ್ಲಿ ನೋಡಿದರೂ ಮುಖ್ಯವಾಗಿ ತೆಲುಗಿನವರೇ. ಪ್ರತಿಯೊಂದಕ್ಕೂ ಮಕ್ಕಳು, ಮಹಿಳೆಯರು, ಗಂಡಸರ ನಡುವೆ ಅನಗತ್ಯ ಸ್ಪರ್ಧೆ. ಅದಕ್ಕೇ ಭಾರತೀಯರು ಕಡಿಮೆ ಇರುವ ಪ್ರದೇಶದಲ್ಲಿ ಮನೆ ತೆಗೆದುಕೊಳ್ಳೋಣ ಎಂದು ಪಟ್ಟುಹಿಡಿದು ಇಲ್ಲಿಗೆ ಬಂದಿದ್ದಾರೆ.

Read More

ಎಂ.ಜಿ. ಶುಭಮಂಗಳ ಅನುವಾದಿಸಿದ ನಕ್ಷತ್ರಂ ವೇಣುಗೋಪಾಲ್ ಬರೆದ ತೆಲುಗು ಕಥೆ ʼವಾತ್ಸಲ್ಯʼ

““ಈ ಪ್ಲ್ಯಾನ್ ಚೆನ್ನಾಗಿಯೇ ಇದೆ, ಮೊನ್ನೆ ಪ್ಲೇ ಗ್ರೌಂಡಿನಲ್ಲಿ ಪದ್ಮ ಸಿಕ್ಕಿದ್ದಳು, ಅವರ ಮಗಳನ್ನು ಕೂಡ ಇಂಡಿಯಾದಲ್ಲೇ ಬಿಟ್ಟು ಬಂದಿದ್ದಾರಂತೆ. ಅವಳು ಯಾವುದೋ ಕೋರ್ಸ್ ಕೂಡ ಮಾಡಿಕೊಂಡು, ಈಗ ಕೆಲಸಕ್ಕೆ ಟ್ರೈ ಮಾಡುತ್ತಿದ್ದಾಳಂತೆ”, ವೆಂಕಟ್ ಕೊಟ್ಟ ಹಾಲಿನ ಲೋಟ ತೆಗೆದುಕೊಳ್ಳುತ್ತ ಮುಂದುವರಿಸಿ “ಮುಂದಿನ ತಿಂಗಳು ನನಗೆ ಪ್ರಮೋಷನ್ ಬರುವುದಿದೆ, ಈಗ ನಾನು ಕೆಲಸ ಬಿಟ್ಟರೆ ಹೇಗೆ ಎಂದು ಯೋಚಿಸುತ್ತ ನಾನೇ ನಾನೇ ನಿಮಗೆ ಈ ಐಡಿಯಾ ಹೇಳೋಣವೆಂದುಕೊಂಡೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ