Advertisement

Tag: ನಗರ

ಸಂಗೀತ ವಿಶಾರದರ ನೆಲೆವೀಡು…: ಎಚ್. ಗೋಪಾಲಕೃಷ್ಣ ಸರಣಿ

ಬೆಂಗಳೂರಿನಲ್ಲಿ ಹಿಂದೂಸ್ತಾನಿ ಸಂಗೀತದ ಬಗ್ಗೆ ಅಷ್ಟು ಒಲವು ಇಲ್ಲದ್ದಿದ್ದ ಕಾಲದಲ್ಲಿ ಅದರ ನೆಲೆಗೆ ಒಂದು ಸಾಂಘಟಿಕ ಶಕ್ತಿ ಬೇಕಿತ್ತು. ಅಂತಹ ಶಕ್ತಿ ಒದಗಲು ದತ್ತಾತ್ರೇಯ ಗರುಡರು ಒಂದು ಪ್ರೇರಕ ವ್ಯಕ್ತಿ. ಬೆಂಗಳೂರಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ನೆಲೆನಿಲ್ಲಲು, ಶ್ರೀ ರಾಮರಾವ್ ನಾಯಕ್ ಮತ್ತು ಶ್ರೀ ಶೇಷಾದ್ರಿ ಗವಾಯಿ ಅವರೊಡನೆ ದತ್ತಾತ್ರೇಯ ಗರುಡರು ಶ್ರಮಿಸಿದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಊರು ಬಿಟ್ಟವರ ಹಾಡುಪಾಡು

ಜೀವದಿಂದಿಡಿದು ಜೀವನದೊಟ್ಟಿಗೆ ಬೆರೆತುಹೋಗಬೇಕಿದ್ದ ಭಾಷೆಯನ್ನು ನಿಧಾನಕ್ಕೆ ಮರೆಯಲಾರಂಭಿಸಿ, ಸಾಂಸ್ಕೃತಿಕ ಕೇಂದ್ರಗಳಾಗಿದ್ದ ಹಳ್ಳಿಗಳನ್ನ ತೊರೆದು ಎಲ್ಲವೂ ವ್ಯಾಪಾರವಾಗಿರುವ ಪಟ್ಟಣದ ಮೋಹಕ್ಕೆ ಒಂದು ತಲೆ ಮಾರನ್ನೇ ವರ್ಗಾಯಿಸಿದ್ದು ದುರಂತವಲ್ಲದೇ ಮತ್ತೇನು? ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿದ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು.
ಪ್ರಕಾಶ್‌ ಪೊನ್ನಾಚಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ