Advertisement

Tag: ನಟ್ಸ್ ಸ್ಕ್ಯೂಜೆನಿಯೆಕ್ಸ್ (Knuts Skujenieks)

ಲೇಬರ್‌ ಕ್ಯಾಂಪಿನಲ್ಲಿ ಹುಟ್ಟಿದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಅವರ ದೇಶದ ಮೇಲಿನ ಪ್ರೀತಿ ಅವರಲ್ಲಿ ಆಳವಾಗಿ ಬೇರೂರಿತ್ತಾದರೂ, ಅದು ಡಾಂಭಿಕತೆಯ ಪ್ರೀತಿ ಅಥವಾ ವಾಗಾಡಂಬರವಾಗಿರಲಿಲ್ಲ; ಬದಲಿಗೆ ಶಾಂತತೆಯಿಂದ ಕೂಡಿತ್ತು ಹಾಗೂ ವೈಯಕ್ತಿಕವಾಗಿತ್ತು. ಅವರ ಲೇಬರ್ ಕ್ಯಾಂಪಿನ ನಂತರದ ಕವಿತೆಗಳಲ್ಲಿ ಮೂಲಭೂತ ಮಾನವ ಸ್ಥಿತಿ ಮತ್ತದರ ಅಮಿತ ಕಷ್ಟಗಳು ಪ್ರಧಾನ ವಿಷಯಗಳಾಗಿವೆ. ಪ್ರಕೃತಿವಸ್ತುಗಳಿಂದ ತುಂಬಿದ ಸಾಂಕೇತಿಕತೆಯನ್ನು ತೋರಿಸುತ್ತಾ ಅವರು ತನ್ನ ಪ್ರೀತಿಯ ಪರಿಸರವನ್ನು, ದೇಶ, ಮತ್ತು ಅದರ ಜನರನ್ನು ಮೀರಿ ನಿಂತು ಸಾರ್ವತ್ರಿಕ ಕವಿಯಾಗುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ