Advertisement

Tag: ನಾಯಿಮರಿ

ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಶುರು….

ಅಮ್ಮ ‘ಬೆಳಗಾರುತಿ ಬೆಳಗಾರತಿ ದತ್ತಾತ್ರೇಯನಿಗೆ’ ಎಂದು ಹಾಡುತ್ತಿದ್ದರೆ ಅದಕ್ಕೆಷ್ಟು ಅರ್ಥವಾಗಿತ್ತೋ… ಒಳಗೆ ಬರಲೊಲ್ಲೆ ಎಂಬಂತೆ ಹೊಸ್ತಿಲಿಗೆ ಕಾಲುಗಳನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ಅದರ ಬಲಗಾಲನ್ನು ಎತ್ತಿ ಒಳಗೆ ಇಡಿಸಿದ್ದೆವು. ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತ ಅದು ಮನೆಯೊಳಗೆ ಓಡಾಡುವಾಗ ಅದನ್ನು ಎಷ್ಟು ನೋಡಿದರೂ ಸಾಲದು. ನಾವು ಕರೆದರೂ ಹತ್ತಿರ ಬರದೇ ಕುರ್ಚಿಯ ಅಡಿಗೆ ಹೋಗಿ‌ ಮಲಗುತ್ತಿತ್ತು.
ತಮ್ಮ ಮುದ್ದು ನಾಯಿಯ ಕುರಿತು ಸಂಜೋತಾ ಪುರೋಹಿತ ಬರೆಯುವ ಹೊಸ ಸರಣಿ “ಕೂರಾಪುರಾಣ”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ