Advertisement

Tag: ನೀಲಿ ಫಲಕ

ಶಿಕ್ಷಕಿ, ಸುಧಾರಕಿ ಸಹೋದರಿ ನಿವೇದಿತಾ…

ನಿವೇದಿತಾ ಮನೆ ಮನೆಯ ಬಾಗಿಲು ತಟ್ಟಿ ಮಹಿಳೆಯರನ್ನು ಶಿಕ್ಷಣ ಪಡೆಯುವಂತೆ ಪುಸಲಾಯಿಸಿದವರು. ಸಮಾಜದ ಮಹತ್ವಪೂರ್ಣ ಭಾಗವಾಗಿರುವ ಮಹಿಳೆಯರು ಕೂಡ ವಿದ್ಯಾಭ್ಯಾಸ ಪಡೆದಾಗ ಮಾತ್ರ ಇಡೀ ಸಮಾಜ ಮುನ್ನಡೆಯಲು ಸಾಧ್ಯ ಎಂದು ನಂಬಿದ್ದವರು. ಅಂದಿನ ಸಾಂಪ್ರದಾಯಿಕ ಸಮಾಜದ ಪ್ರತಿರೋಧ ಸಹಜವಾಗಿಯೇ ಇತ್ತು. ಸ್ನೇಹಿತರಾಗಿದ್ದ ಸುಪ್ರಸಿದ್ಧ ವಿಜ್ಞಾನಿ ಜಗದೀಶ್ ಚಂದ್ರ ಬೋಸ್ ಹಾಗು ಪತ್ನಿ ಅಬಲ ಬೋಸ್ ಜೊತೆ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತಿದ್ದರು, ಅವರ ಸಂಶೋಧನೆಗಳಿಗೆ ಸ್ಫೂರ್ತಿ ನೀಡುತ್ತಿದ್ದರು. ಯೋಗೀಂದ್ರ ಮರವಂತೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ