Advertisement

Tag: ನೂತನ ದೋಶೆಟ್ಟಿ

ಶಿವಶಿವ ಎಂದರೆ ಭಯವಿಲ್ಲ..: ಕೆ.ಎನ್.‌ ಲಾವಣ್ಯ ಪ್ರಭಾ ಬರಹ

ನೂತನ ಅವರ ಸುಂದರ ರೋಮಾಂಚನದ ಅನುಭವಗಳ ನಡುವೆಯೇ ಚಾರ್ ಧಾಮ್ ಪ್ರವಾಸದ ಗಿರಿಶಿಖರ ಆಳ ಕಣಿವೆಗಳ ಪ್ರಪಾತದ ರೌದ್ರತೆಯನ್ನೂ ಕಾಣಿಸುತ್ತಾರೆ. ಅವರ ಕನಸುಗಳೊಂದಿಗೆ ಮುಂದೆ ಸಂಭವಿಸಬಹುದಾದ ಘೋರ ಅನುಭವಗಳು ಬೆಸೆದುಕೊಳ್ಳುತ್ತವೆ. ಲಕ್ಷಾಂತರ ಪ್ರವಾಸಿಗರ ಕಾರಣದಿಂದ ಸ್ಥಳದ ನೈರ್ಮಲ್ಯ ಕಾಪಾಡುವ ಜರೂರತ್ತನ್ನು ಮನಗಾಣಿಸುತ್ತಾರೆ. ಅಲ್ಲಿನವರ ಬದುಕು ಅತ್ಯಂತ ದುರ್ಭರವಾದರೂ ಬಹು ಸರಳ. ಆದರೆ ಪ್ರವಾಸಿಗರ ದಟ್ಟಣೆಯಿಂದಾಗಿ ಉಂಟಾಗುವ ಮಾಲಿನ್ಯತೆ ಸ್ಥಳೀಯ ಪರಿಸರದ ಹಾನಿಗೆ ಮಾರಕವಾಗಬಹುದು.
ನೂತನ ದೋಶೆಟ್ಟಿ ಪ್ರವಾಸ ಕಥನ “ಸ್ವರ್ಗದೊಂದಿಗೆ ಅನುಸಂಧಾನ”ದ ಕುರಿತು ಕೆ.ಎನ್.‌ ಲಾವಣ್ಯ ಪ್ರಭಾ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ