Advertisement

Tag: ಪಡುಕೋಣೆ ರಮಾನಂದರಾವ್

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಪಡುಕೋಣೆ ರಮಾನಂದರಾವ್ ಬರೆದ ಕತೆ

“ಹೊರಗಿನಿಂದ ಆ ಬಡ ಜನರ ಗಲಾಟೆ ಇನ್ನೂ ಅವನಿಗೆ ಕೇಳಿಸುತ್ತಿತ್ತು. ಆದರೆ ಅವರ ಮೇಲಿದ್ದ ಅವನ ಕೋಪವೂ ತಾತ್ಸಾರವೂ ಈಗ ಬಹಳ ಮಟ್ಟಿಗೆ ಕಡಿಮೆಯಾದುವು. ಅವರಲ್ಲೊಬ್ಬರಿಗೆ ಒಂದೊಂದು ಅರ್ಧಪಾವು ಅಕ್ಕಿ ಹಾಕಿ ಅವರನ್ನೆಲ್ಲ ಕಳುಹಿಸಿಬಿಡಲೇ ಎಂದು ಆಲೋಚಿಸಿದನು. ಆದರೆ ಅವರ ಗೋಳು ಭಿಕ್ಷೆಯನ್ನೆತ್ತುವುದಕ್ಕಲ್ಲ, ಅಕ್ಕಿಯ ಧಾರಣೆಯನ್ನು ಕಡಿಮೆ ಮಾಡುವುದಕ್ಕೆ ಎಂದು ಅವನು ಚೆನ್ನಾಗಿ ತಿಳಿದಿದ್ದನು. ಅದು ಅವನ ನೆನಪಿಗೆ ಬರುತ್ತಲೆ ಮೆಲ್ಲಮೆಲ್ಲನೆ ದ್ರವಿಸುತ್ತಿರುವ ಅವನ ಹೃದಯ.. “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ