Advertisement

Tag: ಪತ್ರಿಕೋದ್ಯಮ

ರಂಜಾನ್ ದರ್ಗಾ ಬರೆಯುವ ʻನೆನಪಾದಾಗಲೆಲ್ಲʼ ಸರಣಿ ಮತ್ತೆ ಆರಂಭ

ಒಂದು ದಿನ ಮಧ್ಯಾಹ್ನದ ಡ್ಯೂಟಿಗಾಗಿ ಪ್ರಜಾವಾಣಿ ಕಚೇರಿಗೆ ಬರುವಾಗ ಟೈಂ ಆಫೀಸಿನ ಎದುರಿಗೆ ಮುಖ್ಯ ಗೇಟ್ ಮುಂದೆ ಜವಾಹಾರ ಬಾಲಭವನದ ದಿನಗೂಲಿಗಳೆಲ್ಲ ನಿಂತಿದ್ದರು. ಇವರೇಕೆ ಬಂದಿದ್ದಾರೆ ಎಂದು ಯೋಚನೆ ಮಾಡುವಷ್ಟರಲ್ಲಿ ಒಬ್ಬಾತ ಮುಂದೆ ಬಂದು, “ಸರ್ ನಿಮಗೆ ಥ್ಯಾಂಕ್ಸ್ ಹೇಳಲು ಬಂದಿದ್ದೇವೆ. ತಾವು ಬರೆದ ಲೇಖನ ಫಲ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಚಂದ್ರಪ್ರಭಾ ಅರಸು ಅವರು ನಮ್ಮ ಸ್ಥಿತಿಗತಿ ಅರಿತುಕೊಂಡು ನಮ್ಮೆಲ್ಲರ ಸಂಬಳ ಹೆಚ್ಚು ಮಾಡಿದ್ದಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 67ನೇ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ