Advertisement

Tag: ಪದ ವ್ಯಾಕರಣ

ಗಣಪನ ಸಂಗಡ ವ್ಯಾಕರಣ: ಸುಮಾವೀಣಾ ಸರಣಿ

ರುಚಿನೋಡಿ ರವೆಯನ್ನು ನೋಡುತ್ತಿದ್ದಂತೆ 12 ವರ್ಷದ ಮಗನ ನೆನಪಿಗೆ ಬಂದದ್ದೆ “ರವೆ ಉಂಡೆ ರವೆ ಉಂಡೆ ಬೀರಿನಲ್ಲಿ ಕಂಡೆ” ಎಂಬ ಶಿಶುಪದ್ಯದ ಸಾಲುಗಳು ಬಂದರೆ ನನಗೆಂತೂ ಆ ರವಮಂ ನಿರ್ಜಿತ ಕಂಠೀರವಮಂ ನಿರಸ್ತಘನ ರವಮಂ ಕೋಪಾರುಣ ನೇತ್ರಂ ಕೇಳ್ದಾ ನೀರೊಳಗಿರ್ದುಂ ಬೆಮರ್ತನ್ ಉರಗಪತಾಕಂ ಎಂಬ ರನ್ನನ ಕೃತಿಯ 6ನೇ ಸಂಧಿಯ 22 ನೆಯ ಪದ್ಯ. ಇದು ದುರ್ಯೋಧನನ್ನು ಆತನ ಕೋಪವನ್ನು ವಿವರಿಸುವ ಪದ್ಯ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ನಾಲ್ಕನೆಯ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ