ಗಣಪನ ಸಂಗಡ ವ್ಯಾಕರಣ: ಸುಮಾವೀಣಾ ಸರಣಿ
ರುಚಿನೋಡಿ ರವೆಯನ್ನು ನೋಡುತ್ತಿದ್ದಂತೆ 12 ವರ್ಷದ ಮಗನ ನೆನಪಿಗೆ ಬಂದದ್ದೆ “ರವೆ ಉಂಡೆ ರವೆ ಉಂಡೆ ಬೀರಿನಲ್ಲಿ ಕಂಡೆ” ಎಂಬ ಶಿಶುಪದ್ಯದ ಸಾಲುಗಳು ಬಂದರೆ ನನಗೆಂತೂ ಆ ರವಮಂ ನಿರ್ಜಿತ ಕಂಠೀರವಮಂ ನಿರಸ್ತಘನ ರವಮಂ ಕೋಪಾರುಣ ನೇತ್ರಂ ಕೇಳ್ದಾ ನೀರೊಳಗಿರ್ದುಂ ಬೆಮರ್ತನ್ ಉರಗಪತಾಕಂ ಎಂಬ ರನ್ನನ ಕೃತಿಯ 6ನೇ ಸಂಧಿಯ 22 ನೆಯ ಪದ್ಯ. ಇದು ದುರ್ಯೋಧನನ್ನು ಆತನ ಕೋಪವನ್ನು ವಿವರಿಸುವ ಪದ್ಯ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ನಾಲ್ಕನೆಯ ಬರಹ ನಿಮ್ಮ ಓದಿಗೆ
