Advertisement

Tag: ಪರಿಚರ ಸಂರಕ್ಷಣೆ

ವಿಷಮಯ ವಿಶ್ವದ ವಿಷಾದ ಗಾಥೆ: ನಾಗೇಶ್‌ ಹೆಗಡೆ ಕೃತಿಯ ಕುರಿತು ಡಾ. ರಾಜೇಂದ್ರಕುಮಾರ್ ಕೆ.ಮುದ್ನಾಳ್ ಬರಹ

ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ತನ್ನ ಮಕ್ಕಳಿಗಾಗಿ ಆಸ್ತಿ, ಐಶ್ವರ್ಯ ಸಂಪತ್ತುಗಳನ್ನೆಲ್ಲ ಮಾಡುತ್ತಾನೆ. ಆದರೆ ಪ್ರಕೃತಿ ಮಾನವನಿಗೆ ಕೊಟ್ಟ ನಿಸರ್ಗದತ್ತವಾದ ಸಂಪತ್ತನ್ನೆಲ್ಲ ಲೂಟಿ ಮಾಡುತ್ತಿದ್ದಾನೆ. ನಾವು ಪ್ರಕೃತಿಗೆ ಕೊಡಬೇಕಾದ ಗೌರವವನ್ನು ಕೊಡದೆ ಅವಿಧೇಯತೆಯಿಂದ ನಡೆಸಿಕೊಳ್ಳುತ್ತಾ ಬಂದಿದ್ದೇವೆ. ಪ್ರಕೃತಿಯ ಮುನಿಸನ್ನು ಎದುರಿಸಲು ನಾವು ಸಿದ್ಧರಿದ್ದೇವೆಯೇ, ಅದು ಸಾಧ್ಯವೇ? ಪ್ರಕೃತಿಯ ವಿರುದ್ಧ ಮನುಷ್ಯ ಗೆದ್ದಿದ್ದೇ ಆದರೆ ಮುಂದೆ ಅವನಿಗೆ ಸೋಲು ಕಟ್ಟಿಟ್ಟ ಬುತ್ತಿ’ ಎಂದು ಚಿಂತಕ ಯೂಜಿನ್ ಶುಮಾಕರ್‌ರ ಮಾತನ್ನು ಲೇಖಕರು ಉಲ್ಲೇಖಿಸುತ್ತಾರೆ.
ನಾಗೇಶ್‌ ಹೆಗಡೆ ಬರೆದ ‘ಪರಿಸರದ ಮಹಾ ದುರಂತಗಳು’ ಕೃತಿಯ ಕುರಿತು ಡಾ. ರಾಜೇಂದ್ರಕುಮಾರ್ ಕೆ.ಮುದ್ನಾಳ್ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ