Advertisement

Tag: ಪೂರ್ಣಿಮಾ ಸುರೇಶ್

ಒಲವಿನ ಬೆಳಕು ಬೆಳಗುವ ದೀಪದ ಹಬ್ಬ…

ಹಿಂದೆಲ್ಲಾ ದೀಪಾವಳಿಯೆಂದರೆ ಹೊಸ ಬಟ್ಟೆಯ ಹಬ್ಬ. ವರುಷಕ್ಕೊಮ್ಮೆ ಹೊಸ ಬಟ್ಟೆ. ಅದು ದೀಕುಂಕುಮ ಅವಿಭಕ್ತ ಕುಟುಂಬ ಪರಂಪರೆಯ ಮನೆಗಳು. ದೂರದೂರಿನಲ್ಲಿರುವ ಬಂಧುಗಳು ದೀಪಾವಳಿ ಬರುತ್ತಿದ್ದಂತೆ ಮನೆಗೆ ಬರುತ್ತಿದ್ದರು. ಜೊತೆಗೆ ಮನೆ ಮಕ್ಕಳಿಗೆ ಹೊಸ ಬಟ್ಟೆ, ಅಂಗಿ… ಹೊಸತನದ ಘಮ…. ಮನೆಯ ತುಂಬೆಲ್ಲ ಪಸರಿಸುತ್ತಿತ್ತು. ತ್ರಯೋದಶಿ ಸಂಜೆ ಗಂಗಾ ಪೂಜೆ… ನೀರು ತುಂಬುವ ಹಬ್ಬ. ಬಚ್ಚಲುಮನೆ ಶುಚಿಗೊಳಿಸಿ, ಹಂಡೆ ತಿಕ್ಕಿ ತೊಳೆದು ಫಳಫಳ ಹೊಳೆದು ಬಳಪದಿಂದ ಗೆರೆ ಎಳೆದು ಹಂಡೆಯ ಕೊರಳಿಗೆ ಗೊಂಡೆ ಹೂ(ಚೆಂಡು ಹೂ)ಗಳ ಮಾಲೆ ಹಾಕಿ….
ಬಾಲ್ಯಕಾಲದಲ್ಲಿ ದೀಪದ ಹಬ್ಬದ ಆಚರಣೆಗಳು ಹೇಗಿದ್ದವು.. ಅದರ ಮಹತ್ವವೇನು ಎಂಬುದರ ಕುರಿತು ಬರೆದಿದ್ದಾರೆ ಪೂರ್ಣಿಮಾ ಸುರೇಶ್

Read More

ಮಧ್ಯಮಾವತಿಯ ಅಂತರಂಗದಲ್ಲಿ ‘ಅವನು’

ಈ ಕವನಸಂಕಲನದಲ್ಲಿ , ಪೂರ್ಣಿಮಾ ಸುರೇಶ್ ಕಟ್ಟಿಕೊಡುವ ಅಂತರಂಗದ ಈ “ಅವನು” ಅನ್ನುವ ಪಾತ್ರ ಬಹಳ ಕಾಡುತ್ತದೆ. ಅದು ‘ಅವಳು’ ಎಂಬುದಾಗಿ ಬದಲಾಗಲೂ ಆಗಬಹುದು. ಅಂತರಂಗದ ‘ಅವನು’  ಬಹಳಷ್ಟು ಪ್ರಶ್ನೆ ಕೇಳುತ್ತಾನೆ. ಯಾವುದೋ ನಮ್ಮ ಸಮಸ್ಯೆಗಳಿಗೆ ಪರಿಹಾರವಾಗುತ್ತಾನೆ. ಎಷ್ಟೋ ಸಲ ಅರ್ಥವಾಗದೇ ಸತಾಯಿಸುತ್ತಾನೆ. ಯಾವುದೋ ಅರ್ಥವಾಗದ ಅಚ್ಚರಿಯನ್ನು ನಮ್ಮಲ್ಲಿ ಉಳಿಸುತ್ತಾನೆ. ಅಕಾಲದ ಮಳೆಯ ಹಾಗೆ. ಹಾಗೆಂದು ಇಲ್ಲಿ ರೂಪಕಗಳ ಮೂಲಕ ಮಾತನಾಡುವ ಕವಿತೆಗಳು ಎಲ್ಲವನ್ನೂ ಬಿಟ್ಟುಕೊಡಲೂ ತಯಾರಿಲ್ಲ.   ಪೂರ್ಣಿಮಾ ಸುರೇಶ್‍ ಹೊಸಕವನ ಸಂಕಲನ ‘ಮಧ್ಯಮಾವತಿ’ ಕುರಿತು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅವರ ಅನಿಸಿಕೆ.

Read More

ಗೋಪಿಗೆ ಎಪ್ಪತ್ತೈದು, ಗಾಂಡಲೀನಳಿಗೆ ಐವತ್ತಾಯ್ತು

ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ‘ಗೋಪಿ ಮತ್ತು ಗಾಂಡಲೀನ’ ಕವನ ಸಂಕಲನಕ್ಕೆ ಇದೀಗ 50 ವರ್ಷ. ಮೋಹವೂ, ನೀತಿಯೂ ಹದವಾಗಿ ಮೇಳೈಸಿರುವ ‘ಗೋಪಿ ಮತ್ತು ಗಾಂಡಲೀನ’ ಕೇವಲ ಕವಿತೆಯೆಂಬ ಚೌಕಟ್ಟಿಗಷ್ಟೇ ಸೀಮಿತವಾಗಿ ಉಳಿದಿಲ್ಲ. ಪಾಶ್ಚಾತ್ಯ ಸಂಸ್ಕೃತಿಯೊಂದಕ್ಕೆ ಅದು ಪ್ರತಿಕ್ರಿಯೆ ಎಂದು ಕೆಲವರಿಗೆ ಅನಿಸಿದರೆ, ಹರೆಯದ ಭಾವಗಳನ್ನು ಬಂಧಿಸಿದ ಸಾಲುಗಳೆಂದು..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ