Advertisement

Tag: ಪ್ರಕಾಶ್

ಮಿಲನ-ಸುಂದರ ಅನುಬಂಧದ ಕವನ: ರಾಮ್ ಪ್ರಕಾಶ್ ರೈ ಕೆ ಸರಣಿ

ಆಕಾಶ್ ಮತ್ತು ಅಂಜಲಿಯೇ ಕಥೆಯ ಬಹು ಭಾಗದ ಕೇಂದ್ರ ಬಿಂದುವಾಗಿರುವುದರಿಂದ ಸಂಬಂಧದ ಪರಿಕಲ್ಪನೆ, ಶೂನ್ಯ ಪುರುಷ ಮೇಲರಿಮೆ, ಅವಳ ಖುಷಿಯಲ್ಲಿ ಅವನು ಕಾಣುವ ನೆಮ್ಮದಿ ಎಲ್ಲವೂ ಬದುಕಿಗೊಂದು ಮಾದರಿ. ಬಂಧಗಳು ಬಿಗಿಯಾಗುವುದೇ ತಾನು, ತನ್ನದೆಂಬ ಭಾವ ಶೂನ್ಯವಾಗಿ, ನಿನ್ನ ಸಂತಸವೇ ನನ್ನದು ಎಂಬ ಯೋಚನೆ ಮುನ್ನೆಲೆಗೆ ಬಂದಾಗ ಎಂದು ಸಾರುವ ಕಥೆಯ ತೆರೆಯ ಮೇಲಿನ ಚಿತ್ರಣವೇ ಮನ ಮಿಡಿಯುವಂಥದ್ದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ