Advertisement

Tag: ಪ್ರಬಂಧ

ಮಿಸ್ಟರ್‌ ಇಡ್ಲಿಯ ಮನಸಿನ ಮಾತು… : ಗುರುರಾಜ ಕುಲಕರ್ಣಿ ಪ್ರಬಂಧ

ಒಂದು ಕಾಲ್ಪನಿಕ ಸಂದರ್ಭದಲ್ಲಿ ಜಗತ್ತಿನ ಎಲ್ಲರೂ ಅಳಿದು, ಒಬ್ಬನೇ ಮನುಷ್ಯನು ಉಳಿದನೆಂದು ಕಲ್ಪಿಸಿಕೊಳ್ಳಿ. ಅವನಿಗೆ ‘ಸರಳ ತಿನಿಸಾದ’ ಇಡ್ಲಿಯನ್ನು ತಯಾರಿಸಲು ಸಾಧ್ಯವಾಗುತ್ತದೆಯಾ? ಊಹೂಂ.. ಇಲ್ಲ. ಯಾಕೆಂದರೆ ನನ್ನ ತಯಾರಿಕೆಯ ಪೂರ್ಣ ಚಿತ್ರಣ ಒಬ್ಬನಿಗೂ ಪೂರ್ತಿಯಾಗಿ ತಿಳಿದಿಲ್ಲ. ಎಲ್ಲರಿಗೂ ತಮ್ಮ ಭಾಗ ಮಾತ್ರ ಗೊತ್ತು.. ರೈತನಿಗೆ ಇಡ್ಲಿ ತಟ್ಟೆಯ ತಯಾರಿಕೆ ತಿಳಿದಿಲ್ಲ, ಗಣಿಗಾರನಿಗೆ ಸಾಂಬಾರಿನ ಮಸಾಲೆಯ ಕತೆ ಗೊತ್ತಿಲ್ಲ, ಇಂಧನ ಒದಗಿಸಿದವನಿಗೆ ಹುಳಿಯಾಗುವಿಕೆಯ ವಿಜ್ಞಾನ ತಿಳಿದಿಲ್ಲ. ಕೆಲವರಿಗೆ ಇಡ್ಲಿಯೆಂದರೆ ಏನೆಂದೇ ಗೊತ್ತಿಲ್ಲ! ಈ ಜನರು ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಾರೆ, ವಿಭಿನ್ನ ಭಾಷೆಗಳನ್ನು ಮಾತನಾಡುತ್ತಾರೆ, ವಿಭಿನ್ನ ಧರ್ಮಗಳನ್ನು ಪಾಲಿಸುತ್ತಾರೆ.
ಗುರುರಾಜ್‌ ಕೆ. ಕುಲಕರ್ಣಿ ಪ್ರಬಂಧ ನಿಮ್ಮ ಓದಿಗೆ

Read More

ಹುಬ್ಬಳ್ಳಿಗರ ಇಂಗ್ಲೀಷ್ ವ್ಯಾಮೋಹ: ರೂಪಾ ಜೋಶಿ ಬರೆದ ಲಲಿತ ಪ್ರಬಂಧ

ಇಲ್ಲಿಯ ಭಾಷೆಯಲ್ಲಿ ಎಲ್ಲರಿಗೂ “ರೀ”…. ಎಂಬ ಅಕ್ಷರ ಹಚ್ಚಿಯೇ ಮಾತಾಡುವ ರೂಢಿಯಿದೆ. ಅಪ್ಪಾರು, ಅವ್ವಾರು, ಅಕ್ಕಾರು, ಮಾಮಾರು, ಅಣ್ಣಾರು, ಅಜ್ಜಾರು ಹೀಗೇ. ಎಲ್ಲರನ್ನೂ ಬಹುವಚನದಲ್ಲೇ ಹೆಸರಿಸುವ ಈ ಪದ್ಧತಿ ನಿಜಕ್ಕೂ ಒಳ್ಳೆಯದೇ. ಅದೇ ಕಾರಣಕ್ಕೆ ಆಂಗ್ಲ ಪದ ಬಳಕೆ ಮಾಡಿದಾಗಲೂ ಅವರು ಅದಕ್ಕೆ ಕನ್ನಡದ ‘ರೀ’ ಮತ್ತೂ ‘ರು’ ಪದ ಹಚ್ಚಿ, ” ಮೇಡಮ್ರಿ, ಸರ್ರೀ, ಮಮ್ಮೀರೀ…. ಡ್ಯಾಡಿರೀ, ಅಜ್ಜಾರ್ರೀ, ಅಂಕಲ್ರೀ ಅಂತ ರೂಪಾಂತರಿಸಿ, ಅದು ನಮ್ಮ ಕನ್ನಡದ್ದೇ ಅನ್ನುವಷ್ಟು ಸಲೀಸಾಗಿ ಬಳಸುವುದನ್ನು ನೋಡಿ, ನನಗೆ ಮೊದ ಮೊದಲು ತುಂಬಾ ವಿಸ್ಮಯವೆನ್ನಿಸುತ್ತಿತ್ತು.
ರೂಪಾ ರವೀಂದ್ರ ಜೋಷಿ ಬರೆದ ಪ್ರಬಂಧ

Read More

ಮುಯ್ಯಿಗೆ ಮುಯ್ಯಿ …!: ವಸಂತಕುಮಾರ್‌ ಕಲ್ಯಾಣಿ ಪ್ರಬಂಧ

ಇನ್ನೊಬ್ಬ ಸಹೋದ್ಯೋಗಿ ಬ್ರಹ್ಮಚಾರಿ ಸಾಧ್ಯವಾದಷ್ಟು ಕಾರ್ಯಕ್ರಮಗಳಿಗೆ ಕೈ ಕೊಡುತ್ತಿದ್ದ. ನಂತರ ತಡವಾಗಿ ಮದುವೆಯಾದ. ಒಂದು ಮಗುವಾಯಿತು. ಅಷ್ಟೇ ಸಾಕು ಎಂದು ನಿರ್ಧರಿಸಿದ. ಆನಂತರ ಅವನು ಯಾರದಾದರೂ ಮನೆಯಲ್ಲಿ ಇಬ್ಬರು ಮಕ್ಕಳಿದ್ದರೆ ಮೊದಲನೆಯ ಮದುವೆಗೆ ಹೋಗುತ್ತಿದ್ದ. ಉಡುಗೊರೆ ಕೊಡುತ್ತಿದ್ದ. ಎರಡನೆಯದಕ್ಕೆ ತಪ್ಪಿಸಿಕೊಳ್ಳುತ್ತಿದ್ದ.
ವಸಂತಕುಮಾರ್‌ ಕಲ್ಯಾಣಿ ಬರೆದ ಪ್ರಬಂಧ “ಮುಯ್ಯಿಗೆ ಮುಯ್ಯಿ…!”

Read More

ಹಾಳು ಮನೆಯ ಅತಿಥಿ !: ಶರಣಗೌಡ ಬಿ.ಪಾಟೀಲ ತಿಳಗೂಳ ಪ್ರಬಂಧ

“ಊರಾಗ ಜಾತ್ರೆ ಉತ್ಸವ ಮದುವೆ ಮುಂಜಿ ಏನಾದರು ಇದ್ದಾಗಾದ್ರು ಗಂಗಣ್ಣ ಬಂದು ಹೋಗಬಾರದಾ? ಎಂಥಹ ಮನುಷ್ಯ? ಆಗಾಗ ಬಂದು ಹೋದರೆ ಮನೆ ಕೂಡ ಸ್ವಚ್ಛವಾಗಿರ್ತಾದೆ, ಜನ ಕೂಡ ಗುರುತು ಹಿಡೀತಾರೆ, ಇಲ್ಲದಿದ್ದರೆ ಯಾರು ಗುರುತು ಹಿಡೀತಾರೆ?
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ

ಅಪ್ಪನ ನಿರ್ಧಾರ ಪಲ್ಲವಿಗೆ ಅಡ್ಡಕತ್ತರಿಯಲ್ಲಿ ಸಿಲುಕಿಸಿತು. ತಾನು ಮಾಡದೇ ಇರುವ ತಪ್ಪಿಗೆ ಶಿಕ್ಷೆ ಅನುಭವಿಸಿದಂತಾಗಿದೆ, ಹೀಗಾಗುತ್ತದೆ ಅಂತ ಕನಸು ಮನಸ್ಸಿನಲ್ಲೂ ಯೋಚನೆ ಮಾಡಿರಲಿಲ್ಲ ನಾನು ಸರಿಯಾಗಿ ಓದಿ ಇಡೀ ಕ್ಲಾಸಿಗೇ ಫಸ್ಟ್ ಬರಬೇಕು ಮುಂದೆ ಕಾಲೇಜು ಸೇರಿ ದೊಡ್ಡ ಸಾಧನೆ ಮಾಡಬೇಕು ಅಂತ ಏನೇನೋ ಕನಸು ಕಂಡಿದ್ದೆ.
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ “ವಿಳಾಸ ತಪ್ಪಿದ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ