Advertisement

Tag: ಪ್ರಸಂಗ

ಶೂನ್ಯ ಟಿಕೆಟ್’ನ ಒಂದು ಪ್ರಸಂಗ: ವಸಂತಕುಮಾರ್‌ ಕಲ್ಯಾಣಿ ಬರಹ

ಕಂಡಕ್ಟರ್ ಒಂದು ನಿರ್ಧಾರಕ್ಕೆ ಬಂದ. ಪೊಲೀಸರು ಬರಲಿ ಅವರೇ ನಿರ್ಧರಿಸಲಿ ಎಂದು ಬಸ್ ನಿಲ್ಲಿಸಲು ಡ್ರೈವರ್‌ಗೆ ಸೂಚಿಸಿದ. ಆದರೂ ಬಸ್ ನಿಲ್ಲಲಿಲ್ಲ. ಪೋಲೀಸರ ಪ್ರವೇಶ ಮಾತಿನಲ್ಲಿ ಆದದ್ದಕ್ಕೆ, ಈ ಮೂವರು “ಕರೆಸಯ್ಯ ನಾವು ನೋಡದೆ ಇರೋ ಪೋಲಿಸ್ರಾ… ಹೆದರಿಸ್ತೀಯಾ? ಕರೆಸೆ ಬಿಡು” ಎಂದು ದುಂಬಾಲು ಬಿದ್ದರು. (ಹಾಗೆ ನಟಿಸಿದರು) ಒಂದು ಸ್ಟಾಪ್ ಮುಂದೆ ಬಂದ ಬಸ್ ಅನಿವಾರ್ಯವಾಗಿ ನಿಲ್ಲಿಸಬೇಕಾಯಿತು. ಐದು ನಿಮಿಷದಿಂದ ಯಾರಿಗೋ ಫೋನ್ ಮಾಡುತ್ತಾನೆ ಇದ್ದ ಕಂಡಕ್ಟರ್ “ಪೊಲೀಸರು ಬರ್ಲಿ; ಗೊತ್ತಾಗುತ್ತೆ” ಎನ್ನುತ್ತಾ. ಬಸ್ ಅನಿವಾರ್ಯವಾಗಿ ನಿಂತಿತು.
ವಸಂತಕುಮಾರ್ ಕಲ್ಯಾಣಿ ಬರೆದ ಶೂನ್ಯ ಟಿಕೇಟ್‌ ಒಂದರ ಪ್ರಸಂಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ