Advertisement

Tag: ಪ್ರಸಾದ್ ಶೆಣೈ ಆರ್.ಕೆ

ಪೇರಳೆಯ ಸಿಹಿ ಕೊಡುವ ಕಾಡಿನೊಡಲ ಜೀವ

ಈ ಮಾಯಾಲೋಕವೇ ತನ್ನ ನೂರಾರು ಕನಸುಗಳನ್ನೇ ನನಸಿನ ತಟ್ಟೆಯಲ್ಲಿಟ್ಟು ತಿನ್ನಿಸುವ ಮೃಷ್ಟಾನ್ನವಾಗಿತ್ತು ಚಂದ್ರಮ್ಮನಿಗೆ. ಆದರೆ 2005 ರಲ್ಲಿ ನೂರಾರು ಜೀವಗಳಿಗೆ ಉಸಿರು ಕೊಡುತ್ತಿದ್ದ ಕಂಪೆನಿಯ ಉಸಿರೇ ನಿಂತು ಹೋದಾಗ ಚಂದ್ರಮ್ಮನ ಕುಟುಂಬ ತತ್ತರಿಸಿತು. ತನ್ನೊಳಗೆ ಇಳಿದುಹೋದ, ತನ್ನದೇ ಹುಟ್ಟು ಮಗು ಎನ್ನುವ ಪ್ರಾಮಾಣಿಕತೆಯಲ್ಲೇ, ಪ್ರೀತಿಯಿಂದಲೇ ಪೊರೆದ ಕಂಪೆನಿ ಕಣ್ಣು ಮುಚ್ಚಿದಾಗ ಅರೆಕ್ಷಣ ಮುಂದೇನು ಮಾಡೋದು? ಅನ್ನೋ ಚಿಂತೆ ಚಂದ್ರಮ್ಮನನ್ನು ಆವರಿಸಿತಾದರೂ ಅದಾಗಲೇ ಕುದುರೆಮುಖ ಅವಳನ್ನು ಪೊರೆದಿತ್ತು.

Read More

ದೂರ ಅನ್ನುವ ಹತ್ತಿರ ಭಾವವಿದು…

ದೂರ ಎನ್ನುವ ಪದ ಕೆಲವರಿಗೆ ತುಂಬಾ ದೂರ, ಕೆಲವರ ಹೃದಯಕ್ಕೆ ತೀರಾ ಹತ್ತಿರ. ‘ದೂರ’ ಪದ ಕೇಳಿದಾಗಲೆಲ್ಲ ನಿಮಗೆ ಯಾವ ಭಾವ ಮೂಡುತ್ತದೋ ನಂಗೆ ಗೊತ್ತಿಲ್ಲ. ಆದರೆ ದೂರ ಎನ್ನುವುದು ನಿಮಗೆ ಹತ್ತಿರದಲ್ಲಿ ಕಾಣಿಸದಿದ್ದದ್ದನ್ನು ಕಾಣಿಸುವ ಬೈನಾಕ್ಯುಲರ್‌ನಂತೆ. ಹತ್ತಿರ ಇರುವಾಗ ಕಾಣಿಸದ್ದು ದೂರದಲ್ಲಿ ಬೇರೊಂದು ರೀತಿಯಲ್ಲೇ ಕಾಣಿಸುತ್ತದೆ. ನಂಗ್ಯಾಕೋ ದೂರ ಅನ್ನುವ ಪದ ತೀರಾ ಕಾಡುತ್ತಿರುವುದು ಆ ಒಂದು ಪದ ನನ್ನಲ್ಲಿ ಕುತೂಹಲ…”

Read More

ಪ್ರಸಾದ್ ಶೆಣೈ ಪುಸ್ತಕಕ್ಕೆ ಡಾ. ನಾ. ಡಿಸೋಜ ಬರೆದ ಮಾತುಗಳು

“ಮಾಳ ಎಂಬುದು ನಕ್ಷೆಯಲ್ಲಿ ನೀವು ಗುರುತಿಸಲಾಗದ ಒಂದು ಪುಟ್ಟ ಹಳ್ಳಿ. ಲೇಖಕರು ಹೇಳುವ ಹಾಗೆ ಈ ಮಾಳ “ಪಶ್ಚಿಮ ಘಟ್ಟದ ಕೆಳಗಿನ ಹಸಿರು ತೊಟ್ಟಿಲು”. ಅಷ್ಟೇ ಅಲ್ಲ ಈ ಮಾಳವನ್ನೇ ಬಳಸಿ ಸಹ್ಯಾದ್ರಿ ತಟದ ಊರುಗಳಾದ ಕುದುರೆ ಮುಖ, ಹೊರನಾಡು, ಕಳಸ, ಶೃಂಗೇರಿಗಳ ದಾರಿ ಹಿಡಿದರಂತೂ ಇಷ್ಟು ದಿನ ಕಳೆದುಕೊಂಡ ಹೊಸ ಜಗತ್ತೊಂದು ದುತ್ತನೆ ಎದಿರು ಬಂದು ಮೂಡುತ್ತದೆ.”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ