Advertisement

Tag: ಪ್ರೊ. ಕೆ.ಇ. ರಾಧಾಕೃಷ್ಣ

ನೇತಾಜಿ ಸುಭಾಷರ ಲೋಕದಲ್ಲಿ ನಮ್ಮದೊಂದು ಹೆಜ್ಜೆ: ನಾರಾಯಣ ಯಾಜಿ ಬರಹ

ರಾಮಾಯಣವನ್ನು ಹೊಸ ಇತಿಹಾಸದೊಂದಿಗೆ ನೇತಾಜಿ ಸುಭಾಶ್‌ಚಂದ್ರ ಬೋಸ್ ಅವರು ಇಂಗ್ಲೀಷಿನಲ್ಲಿ ಬರೆದ ಆತ್ಮಕಥೆಯನ್ನು “ಭಾರತೀಯ ಹೋರಾಟ” ಎನ್ನುವ ಹೆಸರಿನಲ್ಲಿ ಹೊರತಂದಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ, ಗಾಂಧಿ ಒಂದು ಕಡೆ, ಅದಕ್ಕೆ ಪ್ರತಿಯಾಗಿ ನೇತಾಜಿ ಸುಭಾಶ್ ಬಾಬು ಎನ್ನುವ ಸುದ್ದಿ ಯಾವತ್ತಿನಿಂದಲೂ ಕೇಳುತ್ತಲೇ ಇದ್ದೇವೆ. ಸ್ವಾತಂತ್ರ್ಯ ಹೋರಾಟದಲ್ಲಿ 1915 ರಿಂದ 1921ರ ತನಕ ಮಹತ್ವದ ತಿರುವು ಕಂಡ ದಿನಗಳು.
ಪ್ರೊ. ಕೆ.ಇ. ರಾಧಾಕೃಷ್ಣ ಅನುವಾದಿಸಿರುವ ಸುಭಾಶ್‌ಚಂದ್ರ ಬೋಸರ ಕೃತಿ “ಭಾರತೀಯ ಹೋರಾಟ”ದ ಕುರಿತು ನಾರಾಯಣ ಯಾಜಿ ಬರಹ, ನಿಮ್ಮ ಓದಿಗೆ

Read More

ಇರುವ ಶಾಂತಿಯನ್ನು ಉಳಿಸಿಕೊಳ್ಳೋಣ

ಸ್ವರ್ಗದ ಹಕ್ಕಿಯಾದ ನವಿಲು ತನ್ನ ಒಂದು ಸಣ್ಣತಪ್ಪಿನಿಂದ ಅಲ್ಲಾನ ಶಾಪಕ್ಕೆ ಗುರಿಯಾಗಿ ಭೂಮಿಗೆ ಬಂದರೂ ಅವುಗಳು ನೆಲೆಸಿರುವಲ್ಲಿ ಶಾಂತಿ ಸಮಾಧಾನ ನೆಲೆಯೂರುತ್ತದೆ. ಭಾರತ ಮೊದಲನೆಯ ಅಣುಬಾಂಬಿನ ಪರೀಕ್ಷೆಯನ್ನು ಪ್ರೋಖರಾನಿನಲ್ಲಿ ನಡೆಸಿದಾಗ ಅವುಗಳೆಲ್ಲವೂ ಬೆಚ್ಚಿಬೀಳುತ್ತವೆ. ಅಲ್ಲಿ ಅವುಗಳು ಕಾಣಸಿಗುವುದಿಲ್ಲ. ಕಾಣೆಯಾಗಿರುವ ನವಿಲುಗಳಿಗಾಗಿ ನಾಟಕಕಾರ ಪತ್ರಿಕೆಯಲ್ಲಿ ಬರೆದು ಜಾಗೃತಿ ಮೂಡಿಸುವ ಪ್ರಯತ್ನಮಾಡಿತ್ತಾನೆ. ಶಾಂತಿನೆಲೆಸುವುದು ಆತನ ಹಂಬಲ.
ಪ್ರೊ. ಕೆ. ಇ. ರಾಧಾಕೃಷ್ಣ ಅನುವಾದಿತ ಸುರೇಶ ಆನಗಳ್ಳಿ ನಿರ್ದೇಶನದ “ನವಿಲು ಪುರಾಣ” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

ಕೃಷ್ಣ ಸಾಕ್ಷಾತ್ಕಾರ ಮಾಡಿಸುವ ಅಪರೂಪದ ಖಂಡಕಾವ್ಯ

ಭಾಗವತದ ವಿಷಯ ಬಂದಾಗ ನೆನಪಾಗುವದು ಕೃಷ್ಣ ಮತ್ತು ಗೋಪಿಕೆಯರ ರಾಸಲೀಲೆ. ಯಮುನಾ ನದಿಯ ತಟದಲ್ಲಿರುವ ಬೃಂದಾವನ, ಗೋಪಿಕಾ ಸ್ತ್ರೀಯರು ಮತ್ತು ಕೃಷ್ಣ ಇವೆಲ್ಲವೂ ಅವಿನಾಭಾವ ಸಂಬಂಧವನ್ನು ಹೊಂದಿರುವಂತವು. ಇಲ್ಲಿ ದಾಸ ದಾಸಿಯ ಭೇದಗಳಿಲ್ಲ. ಯಾರದೋ ಮಗಳು, ಮತ್ಯಾರದೋ ಹೆಂಡತಿ, ಇನ್ಯಾರದೋ ಸಹೋದರಿಯೋ ಆಗಿರುವವರೆಲ್ಲ ತಮ್ಮ ಅಸ್ತಿತ್ವವನ್ನು ಮರೆತು ಕೃಷ್ಣನಲ್ಲಿ ಒಂದಾಗುವ ಅದ್ವೈತೀ ಭಾವ. ಕೃಷ್ಣನೂ ಸಹ ತಾನು ದೇವನೆನ್ನುವದನ್ನು ಮರೆತು ರಾಸಲೀಲೆಯಲ್ಲಿ ಮುಳುಗಿಬಿಡುತ್ತಾನೆ.
ಪ್ರೊ. ಕೆ.ಇ. ರಾಧಾಕೃಷ್ಣ ಅವರ “ಗೋಪಿಕೋನ್ಮಾದ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ