Advertisement

Tag: ಪ್ರೊ. ಸುಕನ್ಯಾ ಮಾರುತಿ

ಸಾಮಾಜಿಕ ನ್ಯಾಯಕ್ಕಾಗಿ ನಡೆದ ಹೋರಾಟಕ್ಕೆ ಸಾಕ್ಷಿ ‘ಬದುಕೆಂಬ ಮಾಯೆ’: ಸುನಂದಾ ಕಡಮೆ ಬರಹ

‘ಭೂಮಿಗೆ ಗಟ್ಟಿಯಾಗಿ ಬಂಧಿಸಿದ ಯಾವ ಅನುಬಂಧವೂ ನನಗೆ ಒದಗಿ ಬಂದಿಲ್ಲ ಹಾಗಾಗಿ ಕಳೆದುಕೊಳ್ಳುವ ಭಯ ನನಗಿರಲಿಲ್ಲ’ ಎಂಬಂತಹ ಮಾತುಗಳನ್ನು ಒಬ್ಬ ಹೆಣ್ಣು ಹೇಳಬೇಕಾದರೆ, ಈ ಸಮಾಜ ಮತ್ತು ಈ ವ್ಯವಸ್ಥೆಯ ಪಾಲು ಎಷ್ಟು ಎಂಬ ಪ್ರಶ್ನೆಯನ್ನೂ ಸಹ ನಮಗೆ ನಾವೇ ಕೇಳಿಕೊಳ್ಳುವಂತಿದೆ. ‘ಹೆಣ್ಣಾಗಿ ಹುಟ್ಟಿದ ನನ್ನನ್ನು ಒಂದು ವ್ಯಕ್ತಿತ್ವವಾಗಿಸಿದ್ದು ಈ ಬಂಡಾಯದ ವಿಚಾರಧಾರೆ’ ಎನ್ನುವ ಸುಕನ್ಯಾ ಅವರ ಗುಂಡಿಗೆಯನ್ನು ಇನ್ನಷ್ಟು ಗಟ್ಟಿ ಮಾಡಿದ್ದು ತಾನು ಕಲಿತ ವಿದ್ಯೆ ಎಂದೇ ಮತ್ತೆ ಮತ್ತೆ ಅವರು ಸ್ಮರಿಸಿಕೊಳ್ಳುತ್ತಾರೆ.
ಕನ್ನಡದ ಹಿರಿಯ ಕವಿ ಪ್ರೊ. ಸುಕನ್ಯಾ ಮಾರುತಿಯವರ ಆತ್ಮಕತೆ ‘ಬದುಕೆಂಬ ಮಾಯೆ’ ಕುರಿತು ಸುನಂದಾ ಕಡಮೆ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ�‌ ಗೋಪಾಲ�‌ ಬರೆದ ಈ ಭಾನ�ವಾರದ ಕತೆ “ಆಟ�
https://tinyurl.com/5575hs6r

ಮದ�ವೆ ಮದ�ವೆ ಆ ಸಿಹಿ ಪದವೆ
ಲಾಸ�‌ ವೇಗಸ�‌ನ ‘ಲಿಟಲ� ವೈಟ� ವೆಡ�ಡಿಂಗ� ಚಾಪೆಲ�’ ಕ�ರಿತ� ಅಚಲ ಸೇತ� ಬರಹ
https://tinyurl.com/2v28abrv

ಭಾರತಕ�ಕೆ ಹತ�ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜ� ಅಂಕಣ “ಅನೇಕ ಅಮೆರಿಕಾ� ನಿಮ�ಮ ಓದಿಗೆ
https://tinyurl.com/35mrwwsn

ಭವ�ಯ ಟಿ.ಎಸ�. ಬರೆದ ಈ ದಿನದ ಕವಿತೆ

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ