Advertisement

Tag: ಬಚ್ಚಲು

ಬಚ್ಚಲಿನ ಬಗೆಗೊಂದು ಭಾವಸ್ಫುರಣ: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಹಾಗೆ ನೋಡಿದರೆ ಮನೆಯ ಉಳಿದ ಎಲ್ಲಾ ಅಂಗಗಳಿಗಿಂತ ಮಿಗಿಲಾಗಿ ಬಚ್ಚಲುಮನೆ ರಾಜಮರ್ಯಾದೆಯನ್ನು ಪಡೆದುಕೊಳ್ಳುತ್ತದೆ. ಅಡುಗೆ ಕೋಣೆ ಎನ್ನುತ್ತೇವೆ. ಮಲಗುವ ಕೋಣೆ ಎನ್ನುತ್ತೇವೆ. ದೇವರ ಕೋಣೆ ಎನ್ನುತ್ತೇವೆ. ಆದರೆ ಬಚ್ಚಲನ್ನು ಬಚ್ಚಲು ಮನೆ ಎನ್ನುತ್ತೇವೆ. ಮನೆಯ ಒಂದು ಭಾಗವಾಗಿರುವ ಬಚ್ಚಲನ್ನು ಇನ್ನೊಂದು ಮನೆಯೇ ಎಂಬಂತೆ ಪರಿಗಣಿಸುತ್ತೇವೆ. ಮನೆಯ ಬೇರಾವ ಕೋಣೆಗಳಿಗೂ ಸಿಗದ ಪ್ರಾಶಸ್ತ್ಯ ಬಚ್ಚಲುಮನೆಗಿದೆ. ಉಳಿದ ಕೋಣೆಗಳು ಈ ತಾರತಮ್ಯವನ್ನು ಒಪ್ಪಿಕೊಳ್ಳದೆ ಪ್ರತಿಭಟಿಸದಿರುವುದೇ ಆಶ್ಚರ್ಯ!
ಬಚ್ಚಲಿನ ಕುರಿತ ಹಲವು ವಿಚಾರಗಳನ್ನು ಬರೆದಿದ್ದಾರೆ ವಿಶ್ವನಾಥ ಎನ್‌ ನೇರಳಕಟ್ಟೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ