Advertisement

Tag: ಬದುಕು

ನೋವಿನಲ್ಲೂ ನಗುವುದ ಕಲೀಬೇಕು: ನಾಗಶ್ರೀ ಅಜಯ್‌ ಅಂಕಣ

“ಕೆಲವೊಮ್ಮೆ ಈ ಗಂಡ, ಮಗು, ಸಂಸಾರ, ದುಡಿಮೆ, ಸಂಪಾದನೆ, ಕೊಂಕು ಮಾತು, ಅನಾರೋಗ್ಯ ಎಲ್ಲದರಿಂದ ಬಹಳ ದೂರ ಹೋಗಿ, ನಾನೊಬ್ಬಳೇ ಪ್ರಶಾಂತವಾಗಿ ಕೆಲಕಾಲ ಕಳೆಯಬೇಕನ್ನಿಸುತ್ತೆ. ಆದರೆ ಎಲ್ಲಿ ಹೋಗುವುದು? ಹೀಗೆ ವಾಸ್ತವ ಹಿಂಸೆಯೆನಿಸಿದಾಗೆಲ್ಲ, ಬೇಸರದಲ್ಲೇ ಕತ್ತಲಕೋಣೆಯಲ್ಲಿ ಉಳಿಯುವುದರ ಬದಲು, ಮನೆತುಂಬ ಬೆಳಕಾಗುವಂತೆ ಝಗಮಗಿಸಿ, ಸ್ನಾನ ಮಾಡಿ, ನಾನು ಹೊಸದಾಗಿ ಕೊಂಡ ಬಟ್ಟೆ ತೊಟ್ಟು, ನನಗೇ ಹೆಮ್ಮೆಯಾಗುವಷ್ಟು ಚೆಂದಕ್ಕೆ ಅಲಂಕರಿಸಿಕೊಂಡು ಅರ್ಧಗಂಟೆ ಕನ್ನಡಿಯ ಮುಂದೆ ನಗುಮುಖದಲ್ಲಿ ಕೂತಿರುತ್ತೇನೆ.”
ಎಸ್. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣದಲ್ಲಿ ಹೊಸ ಬರಹ

Read More

ಮಂಗನ ಜೊತೆ ತಾವೂ ಸಾಯುತ್ತಿರುವ ಕಾಡಮಕ್ಕಳು

“ನಂ ಬದಿ ತ್ವಾಟದಾಗೆ ಮರದ ಮ್ಯಾಲೆ ಕೂತಂಗೇ ಮಂಗ ತೂಕಡಿಸ್ತಾ ಇದಾವ್ರೋ ಅಮ. ಜ್ವರ ಬಂದು ಸ್ವಲ್ಪ ಮಂಗ ಅಲ್ಲ ಸತ್ತು ಬಿದ್ದಿದ್ದು. ಹಿಂಡುಗಟ್ಲೆ ಖಾಲಿಯಾಗಿರಬೌದು. ನೀರಬದಿಯೇ ಬಂದು ಸಾವುದು ಹೆಚ್ಚು ಅವು. ಇನ್ನು ಶುರುವಾಯ್ತು ಕಾಂತದೆ ಮಂಗನ ಕಾಯ್ಲೆ.

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿಗಾಡಿನ ಹೊಸ ಕತೆಗಳು: ಸಂಗೀತ ರವಿರಾಜ್ ಬರಹ

ಇಲ್ಲಿರುವ ನಾಲ್ಕು ಕಥೆಗಳು ಕಟ್ಟುಕಥೆಗಳೆಂದು ನಮಗನಿಸುವುದೇ ಇಲ್ಲ. ಗ್ರಾಮ ಜೀವನವೇ ಹೀಗೆ.... ನೀರಿಗೆಂದು ಮೈಲುದೂರ ಕೊಡಪಾನ ಹಿಡಿದು ಸಾಗಿ ಮನೆಗೆ ನೀರು ತುಂಬಬೇಕು. ಮತ್ತೆ ಮನೆಯಿಂದ ಚೆಂಬು…

Read More

ಬರಹ ಭಂಡಾರ