Advertisement

Tag: ಬಲಿಪ

ಬಲಿಪ ಗಾನಮೀಮಾಂಸೆ

ಯಕ್ಷಗಾನ ಪದಗಳ ಛಂದೋವೈವಿಧ್ಯವನ್ನು ಕಂಡಾಗ ಮತ್ತು ಅದರಂತೆ ಹಾಡಿದಾಗ ವಾದಕನಲ್ಲಿ ಪೂರಕವಾದ ಮನೋಧರ್ಮ ಬೆಳೆಯುತ್ತದೆ.  ಬಲಿಪರ ಗಾನದಲ್ಲಿ ಇದನ್ನು ಕಾಣಬಹುದು. ಹಾಡುವ ತಾಳ ಒಂದೇ ಆದರೂ ಹಾಡಿನ ಆಕಾರ ತುಂಬಾ ವಿಭಿನ್ನವಾಗಿ ಇರುತ್ತದೆ. ಹಾಡು ಕಟ್ಟಲ್ಪಟ್ಟ ಛಂದಸ್ಸು ಮತ್ತು ಸಾಹಿತ್ಯದಿಂದಾಗಿ ಈ ರೀತಿಯ ವ್ಯತ್ಯಾಸವನ್ನು ಹಾಡಿನಲ್ಲಿ ಬಲಿಪರು ಕಾಣಿಸುತ್ತಾರೆ. ಬಲಿಪರು ಬದಲಾವಣೆಯ ಪರ್ವದಲ್ಲಿ ತನ್ನತನವನ್ನ ಪರಂಪರೆಯನ್ನು ಕಾಪಿಟ್ಟುಕೊಂಡ ಧೀಮಂತ ವ್ಯಕ್ತಿಮಾತ್ರವಲ್ಲ ಸಾಂಸ್ಕೃತಿಕವಾಗಿ ಇವರ ಈ ಕೊಡುಗೆ ಬಲು ಮೌಲಿಕವಾದದ್ದು.  ‘ಬಲಿಪಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್‍ ಉಳಿತ್ತಾಯ ಲೇಖನ

Read More

ಮಹನೀಯ ಮದ್ಲೆಗಾರರ ಪ್ರಭಾವಲಯ

ಯಕ್ಷಗಾನ ಭಾಗವತಿಕೆಯಲ್ಲಿ ಮದ್ದಳೆಯದ್ದು ಪ್ರಧಾನ ಪಾತ್ರ. ಬಲಿಪ ನಾರಾಯಣ ಭಾಗವತರಿಗೆ ಭಾಗವತಿಕೆ ಕಲಿಯುವುದಕ್ಕೆ ನೆರವಾದ ಮದ್ದಳೆಗಾರರು ಪ್ರಮುಖರೇ.  ಮದ್ದಳೆಗಾರರಾದ  ದಿವಂಗತ ಕುದುರೆಕೋಡ್ಲು ರಾಮ ಭಟ್ಟರು ಮತ್ತು ದಿವಂಗತ ಕೆಮ್ಮಣ್ಣು ನಾರ್ಣಪ್ಪಯ್ಯ ಅವರ ಪ್ರೋತ್ಸಾಹ, ತಿದ್ದುವಿಕೆಯು ಬಲಿಪರ ಭಾಗವತಿಕೆ ಶೈಲಿಯ ಮೇಲೆ ಬಹಳಷ್ಟು ಪ್ರಭಾವ ಬೀರಿದೆ. ಪ್ರಸ್ತುತ ಸರಣಿಯಲ್ಲಿ ಆ ಬಗ್ಗೆ ಬಲಿಪರು ಹೇಳಿಕೊಂಡಿದ್ದಾರೆ. ‘ಬಲಿಪ ಮಾರ್ಗ’ದಲ್ಲಿ ಕೃಷ್ಣ ಪ್ರಕಾಶ್ ಉಳಿತ್ತಾಯ ಬರಹ  ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ