Advertisement

Tag: ಬಲಿಪ ನಾರಾಯಣ ಭಾಗವತರು

ಬಲಿಪ ಗಾನಮೀಮಾಂಸೆ

ಯಕ್ಷಗಾನ ಪದಗಳ ಛಂದೋವೈವಿಧ್ಯವನ್ನು ಕಂಡಾಗ ಮತ್ತು ಅದರಂತೆ ಹಾಡಿದಾಗ ವಾದಕನಲ್ಲಿ ಪೂರಕವಾದ ಮನೋಧರ್ಮ ಬೆಳೆಯುತ್ತದೆ.  ಬಲಿಪರ ಗಾನದಲ್ಲಿ ಇದನ್ನು ಕಾಣಬಹುದು. ಹಾಡುವ ತಾಳ ಒಂದೇ ಆದರೂ ಹಾಡಿನ ಆಕಾರ ತುಂಬಾ ವಿಭಿನ್ನವಾಗಿ ಇರುತ್ತದೆ. ಹಾಡು ಕಟ್ಟಲ್ಪಟ್ಟ ಛಂದಸ್ಸು ಮತ್ತು ಸಾಹಿತ್ಯದಿಂದಾಗಿ ಈ ರೀತಿಯ ವ್ಯತ್ಯಾಸವನ್ನು ಹಾಡಿನಲ್ಲಿ ಬಲಿಪರು ಕಾಣಿಸುತ್ತಾರೆ. ಬಲಿಪರು ಬದಲಾವಣೆಯ ಪರ್ವದಲ್ಲಿ ತನ್ನತನವನ್ನ ಪರಂಪರೆಯನ್ನು ಕಾಪಿಟ್ಟುಕೊಂಡ ಧೀಮಂತ ವ್ಯಕ್ತಿಮಾತ್ರವಲ್ಲ ಸಾಂಸ್ಕೃತಿಕವಾಗಿ ಇವರ ಈ ಕೊಡುಗೆ ಬಲು ಮೌಲಿಕವಾದದ್ದು.  ‘ಬಲಿಪಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್‍ ಉಳಿತ್ತಾಯ ಲೇಖನ

Read More

ಈ ಮಾಣಿ ಎಂತಕ್ಕೂ ಪ್ರಯೋಜನವಿಲ್ಲ…

ಅಜ್ಜ ಬಲಿಪರು ಪದ್ಯ ಹೇಳಿಕೊಡುತ್ತಿದ್ದ ಶೈಲಿ ಅನನ್ಯವಾದದ್ದು, ಇನ್ನೊಬ್ಬರು ಅನುಸರಣೆ ಮಾಡಲಾಗದ್ದು. ಪದ್ಯವನ್ನು ಬಾಯಿಯಲ್ಲಿ ಹೇಳುತ್ತಾ ಎರಡೂ ಕೈಯ್ಯಲ್ಲಿ ಪದ್ಯದ ಛಂದೋಗತಿಯನ್ನು ತೋರಿಸುತ್ತಾ ಇರುವಂತೆಯೋ ಎನ್ನುವಂತೆ ಅಥವಾ ಪದ್ಯ ನಿಬದ್ಧವಾದ ತಾಳದ ಘಾತಗಳನ್ನು ಹಸ್ತದ ಬೀಸುವಿಕೆಯಿಂದ ತೋರಿಸುತ್ತಾ ಹೇಳಿಕೊಡುತ್ತಿದ್ದರು.
ಇದರಿಂದ ಸಹಜವಾಗಿ ಅವರ ಶರೀರದ ಭಾಷೆಯೂ ಶಾರೀರದ ಭಾಷೆಯೂ ಕಲಿಯುತ್ತಿರುವ ಮೊಮ್ಮಗ ಕಿರಿಯ ಬಲಿಪರಲ್ಲಿ ಹಾಡಿನ ಅಂತರ್ಯವಾದ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ