Advertisement

Tag: ಬಸವಣ್ಣ

ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು

ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು.  ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು  ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ