Advertisement

Tag: ಬಸವರಾಜು ಕುಕ್ಕರಹಳ್ಳಿ

ಮಾನವೀಯತೆಗಾಗಿಯೇ ಜೀವ ತೇದವರ ನೆನೆಯುತ್ತಾ…

‘ವರ್ಣ’ ಅಪ್ಪಟ ದಲಿತ ಜಗತ್ತಿನ ಪ್ರಾತಿನಿಧಿಕ ಕವಿತೆ. ಕವಿ ಸುಮ್ಮನೆ ಎಲೆಮರೆಯ ಕಾಯಿಯಂತಿದ್ದರೂ ಬಿಡದೆ ಪ್ರಚೋದಿಸಿ ಅಖಾಡಕ್ಕೆ ಕರೆದು ಕೊನೆಗೆ ಮಣ್ಣುಮುಕ್ಕುವ ಉಢಾಳರಿಗೆ ಎಚ್ಚರಿಕೆಯಂತಿದೆ ಈ ಕವಿತೆ. “ಹಸಿರು, ಕೆಂಪು, ಕಪ್ಪು, ಬಣ್ಣಗಳೊಳಗೆ ಕರಗಿಹೋದ ದಲಿತರ ನೆತ್ತರು ಮತ್ತು ಬೆವರು ಉಳ್ಳವರನ್ನು ಉಸಿರುಗಟ್ಟಿ ಸಾಯಿಸಿದರೆ ಆಶ್ಚರ್ಯಪಡಬೇಕಿಲ್ಲ”. ‘ಹಸಿವು’ ಕವಿತೆ ಅವ್ವನ ಉದಾರತನವನ್ನೂ ಆಕೆಯ ಸಂಸ್ಕಾರವನ್ನೂ ದರ್ಶಿಸಿ ದಂಗುಬಡಿಸುತ್ತದೆ. ಹಸಿವು ಎಂದು ಬಂದವರಿಗೆ ತನ್ನ ಪಾಲಿನ ತಟ್ಟೆಯಲ್ಲಿದ್ದ ಹಿಟ್ಟನ್ನು ಕೊಟ್ಟುಬಿಡುತ್ತಾಳೆ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣ

Read More

ಬಸವರಾಜು ಕುಕ್ಕರಹಳ್ಳಿ ಎಂಬ ಕಥೆಗಾರನೊಟ್ಟಿಗಿನ ಕೆಲವು ನೆನಪುಗಳು

ಈ ಹಿಂದಿನಿಂದಲೂ ಕಾವ್ಯ ಬರೆಯಿರಿ ಎಂದು ಪೀಡಿಸುತ್ತದ್ದ ನನಗೆ ಕರೋನಾ ಸಂದರ್ಭದಲ್ಲಿ ಕರೆ ಮಾಡಿ ಭೇಟಿ ಮಾಡುವಂತೆ ತಿಳಿಸಿದರು ಅಂತೂ ಖುಷಿಪಟ್ಟು ಅವರನ್ನು ರಾಮಕೃಷ್ಣ ನಗರದ ಪಾರ್ಕೊಂದರಲ್ಲಿ ಭೇಟಿಯಾದೆ. ಒಂದು ಟೈಪಿಸಿದ ಹಾಳೆಗಳ ಗುಚ್ಚವನ್ನು ನೀಡುತ್ತಾ “ನೋಡಪ್ಪ ಇವು ಕವಿತೆ ಎನಿಸಿದರೆ ಪ್ರಕಟಿಸೋಣ, ಇಲ್ಲವೆಂದರೆ ಬೇಡ” ಎಂದು ಮೌನವಾದರು.
ನೆನ್ನೆ ಕತೆಗಾರ ಬಸವರಾಜು ಕುಕ್ಕರಹಳ್ಳಿ ನಿಧನರಾದರು. ಅವರೊಂದಿಗೆ ಒಡನಾಡಿದ ಒಂದಷ್ಟು ನೆನಪುಗಳನ್ನು ಅಭಿಷೇಕ್‌ ವೈ.ಎಸ್. ಇಲ್ಲಿ ಹಂಚಿಕೊಂಡಿದ್ದಾರೆ.

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ