Advertisement

Tag: ಬಾಲಗಂಗಾಧರ ತಿಲಕ್‌

ಲಂಡನ್ನಿನ ಸ್ಮರಣೆಯಲ್ಲಿ ದೇಶಭಕ್ತ ತಾತ್ವಿಕರು…

ನ್ಯಾಯಾಂಗ ಹೋರಾಟದ ಸೋಲು ತಿಲಕರ ಖ್ಯಾತಿಯನ್ನು ವರ್ಚಸ್ಸನ್ನು ಹೆಚ್ಚಿಸಿತ್ತು. ದಂತಕತೆಯಾಗಿದ್ದ ಪ್ರಸಿದ್ಧ ಪತ್ರಿಕೋದ್ಯಮಿ ಬೆಂಜಮಿನ್ ಹಾರ್ನಿಮನ್ ಸಂಪಾದಕತ್ವದ “ಬಾಂಬೆ ಕ್ರೋನಿಕಲ್” ಪತ್ರಿಕೆ “ಬ್ರಿಟಿಷ್ ಜ್ಯೂರಿ ಮತ್ತು ನ್ಯಾಯಾಧೀಶರು ಲೋಕಮಾನ್ಯ ತಿಲಕರ ಬಗ್ಗೆ ಹೇಳಿದುದನ್ನು ಯಾರು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ? ಜನರ ಪ್ರೀತಿಯ ಹೃದಯಸಿಂಹಾಸನದಿಂದ ತಿಲಕರನ್ನು ಕೆಳಗಿಳಿಸುವಲ್ಲಿ ಕೋರ್ಟಿನ ನಿರ್ಣಯಗಳೆಲ್ಲ ನಿರರ್ಥಕ” ಎಂದು ಬರೆದಿತ್ತು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯ ಕೊನೆಯ ಕಂತಿನಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ