Advertisement

Tag: ಬಾಳಾಸಾಹೇಬ ಲೋಕಾಪುರ

‘ವೀರಕೇಸರಿ ಅಮಟೂರು ಬಾಳಪ್ಪ’ ದೇಶಭಕ್ತನೊಬ್ಬನ ರೋಚಕ ಅಧ್ಯಾಯ

ಅಮಟೂರು ಬಾಳಪ್ಪನ ವ್ಯಕ್ತಿತ್ವಕ್ಕೆ ಸಂಬಂಧಿಸಿದ ಮಾಹಿತಿಗಳು ಇತಿಹಾಸದ ಪುಟಗಳಲ್ಲಿ ಹೆಚ್ಚೇನೂ ಸಿಗುವುದಿಲ್ಲ. ಸಂಗೊಳ್ಳಿ ರಾಯಣ್ಣನ ಜೊತೆ ಜೊತೆಯಾಗಿ ಹೆಗಲೆಣೆಯಾಗಿ ನಿಂತು ಕಿತ್ತೂರಿನ ರಕ್ಷಣೆಗೆ ನಿಂತ ಶೂರ ಆತ. ಜೀವನ ಮೌಲ್ಯಗಳಿಗೆ ಕುಂದಾಗದಂತೆ, ದೇಶದ ರಕ್ಷಣೆಗೆ ತೊಡಕಾದಂತೆ ಜೀವನ ನಡೆಸಿದ ವ್ಯಕ್ತಿತ್ವ ಬಾಳಪ್ಪನದು. ಆತನಿಗೆ ಸಂಬಂಧಿಸಿದಂತೆ ಲಭ್ಯವಾಗುವ ಕೆಲವೇ ಮಾಹಿತಿಗಳ ಜಾಡು ಹಿಡಿದು, ಸಂಶೋಧನೆಗಳ ಆಕರಗಳನ್ನು ಬಳಸಿಕೊಮಡು 
ಬಾಳಾಸಾಹೇಬ ಲೋಕಾಪುರ ಅವರು ಬರೆದಿರುವ ಕೃತಿ’ವೀರಕೇಸರಿ ಅಮಟೂರು ಬಾಳಪ್ಪ’ . ಈ ಕಾದಂಬರಿ ಕುರಿತು ತೇಜಾವತಿ ಎಚ್‌ ಡಿ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ