Advertisement

Tag: ಬಿರೆಬೆತ್ಲೆ ವೆಂಕಟಸಾಮಿ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

ಹಿಂದೆ ಅವನು ಜಬರದಸ್ತಿಯಲ್ಲ ಇಸಿದುಕೊಂಡಿದ್ದ ಇನ್ನೂರು ರೂಪಾಯಿಗಳನ್ನು ಜ್ಞಾಪಿಸಿ, ಈಗ ಬಂದಿರುವುದು ಎಪ್ಪತ್ತೈದೆಂದು ಹೇಳಿ, ಇದು ಜಾತ ಒಂದುನೂರ ಇಪ್ಪತ್ತೈದು ನಿನ್ನಿಂದ ಬರಬೇಕೆಂದು ಕ್ಲೇಮು ಮಾಡಿದೆ. ಕೊಡುವನೇನೊ ಎಂಬ ದೂರದ ನಿರೀಕ್ಷೆಯಲ್ಲಿ. ಆದರೆ ಅವನು ಹೂಡಿದ ತರ್ಕವೆ ಆ ನಿರೀಕ್ಷೆಗೆ ಮಣ್ಣು ಹಾಕಿತು. ‘ಕ್ಯಾಸ್ಟು ಸರ್ಟಿಪೇಟುಕೇ ಇನ್ನೂರಾಗದೆ. ಅದನ್ಯಾರು ಕೊಡೋರು’ ಅಂದ.
ʼನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ