Advertisement

Tag: ಬೆಂಗಳೂರು ಕತೆ

ಕೋಟಿಕೋಟಿ ಕೈಜಾರಿದ ದುಃಖ…: ಎಚ್.ಗೋಪಾಲಕೃಷ್ಣ ಸರಣಿ

ಇಡೀ ಬೆಂಗಳೂರಿನ ಉಳ್ಳವರು ಅಂದರೆ ರಿಚ್ ಜನ ಇವರ ಮೋಡಿಗೆ ಒಳಗಾದರು. ಇಡೀ ಬೆಂಗಳೂರು ಒಂದು ರೀತಿಯ ಸಾಮೂಹಿಕ ಸನ್ನಿಗೆ ಒಳಗಾಯಿತು, ಐದು ಹತ್ತು ವರ್ಷ ಹಿಂದೆ ಮನೆ ಕಟ್ಟಿಸಿದವರೂ ಕೊಂಡವರೂ ಸೇರಿದಹಾಗೆ ಹಲವು ತಲೆಮಾರುಗಳಿಂದ ಇದ್ದ ಮನೆಗಳು ನೆಲಸಮ ಆದವು. ವಾಸ್ತು ಸರಿ ಇಲ್ಲ ಎಂದು ವಾಸ್ತು ಶಿಲ್ಪಿ ಹೇಳುವುದು ಮತ್ತು ಅಂತಹ ತಜ್ಞರ ಸಲಹೆ ಮೇರೆಗೆ ಮನೆ ಕೆಡವಿ ಕಟ್ಟುವ ಆಟ ಸುಮಾರು ಎರಡು ದಶಕ ನಡೆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೊಂಭತ್ತನೆಯ ಕಂತು

Read More

ಬೇವಿನ್‌ ಮರ್ದಲ್ಲಿ ಬಾಗ್ಲು ಮಾಡಸ್ತಾರ!: ಎಚ್. ಗೋಪಾಲಕೃಷ್ಣ ಸರಣಿ

ಒಂದೇ ಒಂದು ಭಂಡ ಧೈರ್ಯ ಇತ್ತು ನೋಡಿ. ಅದು ಈಗ ಮುನ್ನೆಲೆಗೆ ಜಿಗಿಯಿತು. ಕೂಡಲೇ ನನ್ನ ಆರನೇ ಸೆನ್ಸ್ ಜಾಗೃತ ಆಯಿತು. ನನ್ನ ಅರಿವಿಗೆ ಬಂದಿದ್ದ ಬೇವಿಗೆ ಸಂಬಂಧಪಟ್ಟ ಲೇಖನಗಳು, ಅವುಗಳ ಬಗ್ಗೆ ಇದ್ದ ನಂಬಿಕೆಗಳು, ನಮ್ಮ ಪೂರ್ವಜರು ಬೇವನ್ನು ಉಪಯೋಗಿಸುತ್ತಿದ್ದ ರೀತಿ ರಿವಾಜು ಎಲ್ಲವೂ ತಲೆಯಲ್ಲಿ ಒಂದರ ಹಿಂದೆ ಒಂದು ಬಂದು ಕ್ಯೂ ನಿಂತವು. ಮಲ್ಲಯ್ಯನ ಕಡೆ ನೋಡಿದೆ. ಅವನ ಮುಖದಲ್ಲಿ ಒಂದು ರೀತಿಯ ವಿಚಿತ್ರ ಕಳೆ ಕಾಣಿಸಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆಂಟನೆಯ ಕಂತು

Read More

ಲೋನ್‌ ಸಿಕ್ಕಲು ಇಂಟರ್ವ್ಯೂ!: ಎಚ್. ಗೋಪಾಲಕೃಷ್ಣ ಸರಣಿ

ಮನೆ ಒಳಗೆ ಸೇರಿಕೊಂಡು ಬಿಟ್ಟರೆ ಯಾವ ಓನರಿಣಿ ಕಾಟವೂ ಇರುದಿಲ್ಲ, ರಾತ್ರಿ ಹನ್ನೆರಡಕ್ಕೆ ಯಾರೂ ಬಾಡಿಗೆ ವಸೂಲಿಗೆ ಬರುಲ್ಲ, ಬೆಳಿಗ್ಗೆ ಬೆಳಿಗ್ಗೆ ಬಂದು ಬಾಡಿಗೆ ಕೊಡಿ ಅಂತ ಕೇಳೋದಿಲ್ಲ, ಅದಕ್ಕಿಂತ ಮುಖ್ಯವಾಗಿ ಹೆಂಡತಿಯ ಒಂದೇ ಒಂದು ಆಸೆ ಸಂಬಳದ ಮೊದಲ ಹತ್ತು ರುಪಾಯಿ ದೇವರಿಗೆ ಅದರಲ್ಲೂ ರಾಘವೇಂದ್ರ ಸ್ವಾಮಿಗೆ ರಾಯರ ಮಠಕ್ಕೆ ಅಭಿಷೇಕಕ್ಕೆ ಕೊಡಬೇಕು ಅನ್ನುವುದು…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆರಡನೆಯ ಕಂತು

Read More

ಕೋಟಿಗೊಬ್ಬರು “ಎಂ.ಎಸ್.ರಾಮಯ್ಯ”‌: ಎಚ್. ಗೋಪಾಲಕೃಷ್ಣ ಸರಣಿ

ಮತ್ತಿಕೆರೆ ಎನ್ನುವ ಬೆಂಗಳೂರಿನ ಹೊರ ಮೂಲೆಯಲ್ಲಿದ್ದ ಒಂದು ಪುಟ್ಟ ಹಳ್ಳಿ ಇವತ್ತು ಜಗತ್ತಿನ ಒಂದು ಪ್ರಮುಖ ಸ್ಥಳವಾಗಿ ಮಾರ್ಪಾಟು ಆಗಿರುವಲ್ಲಿ ಎಂ ಎಸ್ ರಾಮಯ್ಯ ಅವರ ಕಾರ್ಯಕ್ಷೇತ್ರ ಎದ್ದು ಕಾಣುತ್ತದೆ. ಮತ್ತಿ ಕೆರೆ ಸಂಪಂಗಪ್ಪ ರಾಮಯ್ಯ ಹೀಗೆ ಜಗತ್ತಿನ ಭೂಪಟದಲ್ಲಿ ಬೆಂಗಳೂರು ಮತ್ತು ಮತ್ತಿ ಕೆರೆಗೆ ಒಂದು ವಿಶಿಷ್ಠ ಸ್ಥಾನ ದೊರಕಿಸಿ ಕೊಟ್ಟಿದ್ದಾರೆ. ಬಹುಶಃ ಜಗತ್ತಿನಲ್ಲಿ ಇಂತಹ ಉನ್ನತ ಮಟ್ಟಕ್ಕೆ ಏರಿದ ವ್ಯಕ್ತಿ ಅಪರೂಪದಲ್ಲಿ ಅಪರೂಪವೇ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಶೇಷಾದ್ರಿಪುರದ ಇತಿಹಾಸ ಗೊತ್ತ?: ಎಚ್. ಗೋಪಾಲಕೃಷ್ಣ ಸರಣಿ

ಸಿಟಿ ಮಾರ್ಕೆಟ್ ಸುತ್ತಲಿನ ಪುಟ್ಟಪುಟ್ಟ ಗಲ್ಲಿಗಳ ಹೆಸರು ಓದುತ್ತಾ ಹೋದಂತೆ ಕಣ್ಣೆದುರು ಜ್ಞಾಪಕ ಚಿತ್ರಶಾಲೆ ತೆರೆದುಕೊಳ್ಳುತ್ತೆ. ಒಮ್ಮೆ ರೈಲ್ವೆ ಪ್ಲಾಟ್ ಫಾರ್ಮ್ ರಸ್ತೆಯಲ್ಲಿ ಹೋಗಬೇಕಾದರೆ ಅಲ್ಲಿನ ಮೂಲೆ ಮನೆಯ ಗೋಡೆ ಅಂಚಿನಲ್ಲಿ ಒಂದು ಕನ್ನಡ ಫಲಕ ಕಾಣಿಸಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ