Advertisement

Tag: ಬೆಂಗಳೂರು

ಟು ಡು ಲಿಸ್ಟ್‌ ಹಾಗೂ ರದ್ದಿ ಹಾಳೆಯ ಕತೆಗಳು….: ಎಚ್‌. ಗೋಪಾಲಕೃಷ್ಣ ಸರಣಿ

ನನ್ನ ಅನುಭವಗಳನ್ನು ಕೊಂಚ, ಕೊಂಚ ಏನೂ ತುಂಬಾ ಹೆಚ್ಚಾಗಿಯೇ ಉತ್ಪ್ರೇಕ್ಷಿಸಿ ಬುರುಡೆ ಅಂದರೆ ಸಖತ್ ಬುರುಡೆ ಬಿಡುತ್ತಿದ್ದೆ. ಈ ಬುರುಡೆಯಲ್ಲಿ ಬಹಳ ಮುಖ್ಯವಾಗಿ ಬ್ಯಾಂಕ್ ಡೈರೆಕ್ಟರ್ ಜತೆ ಇಂಟರ್ವ್ಯೂ ಮಾಡಿಸಿಕೊಂಡು ಸಾಲವನ್ನು ಮೂವತ್ತು ಸಾವಿರದಿಂದ ಮೂವತ್ತ ಮೂರು ಸಾವಿರ ಹೆಚ್ಚಿಸಿದ್ದು, ಬೇವಿನ ಮರದ ಹಳೇ ಬಾಗಿಲು ಕೊಂಡು ಟೋಪಿ ಬಿದ್ದದ್ದು, ಕುಬೇರಪ್ಪ ಹಳದಿ ಇಂಗಿನ ಬ್ಯಾಗ್‌ನಲ್ಲಿ ಕೇಜಿ ಅಷ್ಟು ಚಿನ್ನ ತುಂಬಿಕೊಂಡು ಯಶವಂತ ಪುರಕ್ಕೆ ನಡೆದುಕೊಂಡು ಹೋಗಿ ಚಿನ್ನ ಮಾರಿದ್ದೂ, ನನ್ನ ಹತ್ತಿರ ಊಹೂಂ ನನ್ನ ಹತ್ತಿರ ಅಲ್ಲ, ನನ್ನಾಕೆ ಹತ್ತಿರ ಮುಕ್ಕಾಲು ಗ್ರಾಮ್‌ನ ತಾಳಿ ಇರೋದು…. ಇವೆಲ್ಲಾ ಸೇರಿರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ಎಡವಟ್ಟುಗಳ ಸರಮಾಲೆ…: ಎಚ್. ಗೋಪಾಲಕೃಷ್ಣ ಸರಣಿ

ಇಲ್ಲೂ ಒಂದು ಭಾರೀ ತಪ್ಪು ಆಗಿಬಿಟ್ಟಿತು, ನಮ್ಮ ಯಾರ ನೆರವೂ ಇಲ್ಲದೆ… ಮೆಟ್ಟಲಿಗೆ ಅಂತ ಬಾರ್ ಬೆಂಡರ್ ಕಂಬಿ ಕಟ್ಟಿದ. ಕಾಂಕ್ರೀಟು ದಿವಸ ಅವನಿರಲಿ ಅಂತ ಮಲ್ಲಯ್ಯ ಹೇಳಲಿಲ್ಲ, ನಾನೂ ಅವನಿಗೆ ಹೇಳಲಿಲ್ಲ. ಕಾಂಕ್ರಿಟ್ ಹಾಕ್ತಾ ಇದಾರೆ. ಮೆಟ್ಟಲಿಗೆ ಅಂತ ಕಟ್ಟಿದ ಕಂಬಿ ಮುಂದಿನಿಂದ ಮೆಟ್ಟಲು ಏರುವ ರೀತಿ ಇರಬೇಕಿತ್ತು. ಅದು ಹೇಗೆ ಇಟ್ಟರೂ ಸರಿ ಬರ್ತಿಲ್ಲ! ನೋಡಿ ನಿಮ್ಮೋನು ಮಾಡಿರೋ ತಿರುಪತಿ ಕೆಲಸ. ಅವನಿಗೆ ಈಗಲೇ ಬರಕ್ಕೆ ಹೇಳಿ…! ಅವನನ್ನ ಹುಡುಕಿ ನಾನೆಲ್ಲಿ ಹೋಗಲಿ ಆ ಸಮಯದಲ್ಲಿ? ಫೋನ್ ಬೇರೆ ಇಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಮನೆ ಕಟ್ಟಿಸುವ ಗೋಜುಗಳು…: ಎಚ್.ಗೋಪಾಲಕೃಷ್ಣ ಸರಣಿ

ಮರದ ಪ್ರಾಬ್ಲಂ ಅಂದರೆ ಅದನ್ನು ಕೊಳ್ಳುವ ಮರದ ಅಂಗಡಿಯಲ್ಲಿ ಅದನ್ನು ಕತ್ತರಿಸುವ ಮತ್ತು ಅದನ್ನು ಸಾಗಿಸುವ ಒಂದು ದೊಡ್ಡ ತಲೆನೋವು ನಿವಾರಣೆ ಈ ಒಂದು ನಡೆಯಿಂದ ಅಂದರೆ ಸಿಂಗಲ್ ಸ್ಟ್ರೋಕ್‌ನಿಂದ ಆಗಿತ್ತು. ಆಗಿನ ಸಂದರ್ಭದಲ್ಲಿ ಮನೆಯ ಮರ ಮುಟ್ಟುಗಳ ವ್ಯಾಪಾರ ಹೇಗೆ ನಡೆಯುತ್ತಿತ್ತು ಎಂಬುದರ ಒಂದು ಕಿರು ಪರಿಚಯ ನಿಮಗೆ ಮಾಡಲೇ ಬೇಕು, ಕಾರಣ ಎಂತಹ ಮ್ಯಾಥ ಮಟಿಕ್ಸ್ ಜೀನಿಯಸ್‌ಗಳೂ ಹೇಗೆ ತಲೆಕೆಟ್ಟು ಗಬ್ಬೆದ್ದು ಹೋಗುತ್ತಾರೆ ಎಂದು ಒಂದು ಅರಿವು ಮೂಡಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತಾರನೆಯ ಕಂತು

Read More

ಮಲ್ಲಯ್ಯನ ಮರಳು ತಕರಾರು: ಎಚ್.ಗೋಪಾಲಕೃಷ್ಣ ಸರಣಿ

ಒಂದು ಕಾಲದಲ್ಲಿ ತಮ್ಮ ಜೀವನ ನಿರ್ವಹಣೆಗೆ ಇಲ್ಲಿನ ಕ್ವಾರಿಗಳನ್ನು ನಂಬಿದ್ದ ಹಲವಾರು ಕುಟುಂಬಗಳು ಈಗ ಬೇರೆ ಬೇರೆ ವೃತ್ತಿ ಹಿಡಿದಿದ್ದಾರೆ. ಅದರ ಜತೆಗೆ ದೇವನಹಳ್ಳಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಆದ ನಂತರ ಅಲ್ಲಿಗೆ ಹಲವು ಸಂಪರ್ಕ ರಸ್ತೆಗಳ ನಿರ್ಮಾಣ ಶುರು ಆಯಿತು. ಬೆಟ್ಟಹಳ್ಳಿ ಮೂಲಕ ಒಂದು ರಸ್ತೆ ಅಗಲ ಮಾಡುವ ಯೋಜನೆ ಹಮ್ಮಿಕೊಳ್ಳಲಾಯಿತು. BEL ವೃತ್ತದಿಂದ ಈ ರಸ್ತೆ ಬೆಟ್ಟಹಳ್ಳಿ ಹಾದು ಯಲಹಂಕದ ಬಳಿ ದೇವನಹಳ್ಳಿ ರಸ್ತೆ ಸೇರುವಂತೆ ಯೋಜನೆ ರೂಪಿಸಿದ್ದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೈದನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ