Advertisement

Tag: ಬೇಲೂರು ರಘುನಂದನ್

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಬೇಲೂರು ರಘುನಂದನ್‌ ಬರೆದ ಕಥೆ

ಶರಾಬು ಪಾಕೀಟು ಸಿಗೋದು ಶೆಟ್ರು ತೋಟದಿಂದ ಬರೋಬ್ಬರಿ ಐದು ಮೈಲಿ ದೂರ. ಮಳೆ ಬೇರೆ. ನಡ್ಕಂಡು ಹೋಗಿ ಇವಳು ಶರಾಬು ಕುಡ್ದು ಏಡಿ ಹಿಡಿದು ತರೋ ಹೊತ್ಗೆ ಕತ್ತಲು ಕವಿದಿರುತ್ತೆ. ಹಂಗಾದ್ರೆ ರಾತ್ರಿ ಮಿಣಕ ಮಿಣಕ ಅನ್ನೊ ದೀಪದ ಬೆಳಕಲ್ಲಿ ಒಲೆ ಮುಂದೆ ಹೋಗೋದು ಸಾಧ್ಯವಿಲ್ಲ ಅಂತ ಎಣಿಸಿ ಶೆಟ್ರ ಹೆಂಡ್ತಿ ಬರ ಬರ ಒಳಗೋದ್ಲು. ಅಟ್ಟದ ಮೇಲಿಟ್ಟಿದ್ದ ಶೆಟ್ರ ಬಾಟ್ಲಿಲಿ ಅರ್ಧ ಇನ್ನೊಂದು ಬಾಟ್ಲಿಗೆ ಸುರ್ಕಂಡು ಅಮ್ಮಯ್ಯಂಗೆ ತಂದುಕೊಟ್ಳು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಬೇಲೂರು ರಘುನಂದನ್‌ ಬರೆದ ಕತೆ ‘ಏಡಿ ಅಮ್ಮಯ್ಯ’

Read More

ಅಮ್ಮ, ಪಮ್ಮಿ, ತಾತ, ಬೂಚಿಬೆಕ್ಕು: ಬೇಲೂರು ರಘುನಂದನ್ ಬರೆದ ಮಕ್ಕಳ ಕತೆ

“ತಾತನ ಮಾತುಗಳನ್ನು ಕೇಳಿದ ಪಮ್ಮಿ ‘ಹಾಗಾದರೆ ನೀನೂ ಕೂಡಾ ಅಮ್ಮನ ತರಹ ಯಾರಿಗೂ ಹೇಳದೆ ನೋವನ್ನು ತಡೆದುಕೊಳ್ಳುತ್ತೀಯಾ’ ಎಂದು ಕೇಳಿದಳು. ‘ಹೌದು ಪಮ್ಮಿ, ಒಂದೊಂದು ಸಲ ನೋವು ತಡ್ಕೋತೀನಿ ಇನ್ನೂ ಕೆಲವು ಸಲ ನೋವು ಮರೆಯೋಕೆ ಮನದುಂಬಿ ಹಾಡು ಹೇಳುತ್ತೀನಿ. ಹಾಡು ಕೇಳಿ ಕೆಲವರು ದುಡ್ಡು ಹಾಕುತ್ತಾರೆ.”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ