Advertisement

Tag: ಬ್ರಾಡ್ ಸ್ಕಿ

ಕೆ.ವಿ.ತಿರುಮಲೇಶ್ ಅನುವಾದಿಸಿದ ಬ್ರಾಡ್ ಸ್ಕಿಯ ರಶಿಯನ್ ಕವಿತೆಗಳ ಎರಡನೇ ಕಂತು

“ಹೆಚ್ಚೆಚ್ಚು ನೆರಳುಗಳು ಚೆಲ್ಲಿದ ಹಾಗೆಯೇ
ಹೆಚ್ಚೆಚ್ಚು ದೂರ ಸಾಗುವುವು ಗಾಡಿಗಳು
ಕೊಯ್ಲಾದ ಗದ್ದೆಗಳ ನೋವ ಹಿಂದಕೆ ಬಿಟ್ಟು
ತೊರಚುಗಳು ಕೂಡ ಕೀರುವುವು ಹಾಗೆಯೇ
ಓಳಿಯಿಂದೋಳಿಗೂ ವಾಲುತ್ತ ಹೋಗುವುವು
ಹಸಿರು ಹೆಚ್ಚೆಚ್ಚು ದಟ್ಟೈಸಿದಂತೆಯೇ
ಸಮತಟ್ಟು ಬಯಲುಗಳು ಮಾಸಿ ಹೋಗುವುವು.
ಗಾಡಿಗಳು ಕಿರುಚುವುವು ಇನ್ನಷ್ಟು ದೊಡ್ಡಕೆ…..” ಕೆ.ವಿ.ತಿರುಮಲೇಶ್ ಅನುವಾದಿಸಿದ ಬ್ರಾಡ್ ಸ್ಕಿಯ ರಶಿಯನ್ ಕವಿತೆಗಳ ಎರಡನೇ ಕಂತು

Read More

ಕೆ.ವಿ. ತಿರುಮಲೇಶ್ ಅನುವಾದಿಸಿದ ಬ್ರಾಡ್ ಸ್ಕಿಯ ರಶಿಯನ್ ಕವಿತೆಗಳು

ನಮ್ಮ ತಾತ್ವಿಕ ನೆಲೆಗಟ್ಟನ್ನು ಕೊನೆಗೂ ನಾವು ಕಂಡುಕೊಳ್ಳಬೇಕಾದ್ದು ಸಾಹಿತ್ಯದಲ್ಲೇ ಎನ್ನುವುದು ಬ್ರಾಡ್ ಸ್ಕಿಯ ಮತ. ಯಾವ ರಾಜಕೀಯ ಸಿದ್ಧಾಂತಕ್ಕಿಂತಲೂ ಈ ವಿಷಯದಲ್ಲಿ ಸಾಹಿತ್ಯವೇ ಹೆಚ್ಚು ವಿಶ್ವಾಸಾರ್ಹವಾದುದು. ಸಾಹಿತ್ಯದ ವಿರುದ್ಧ ನಡೆಯುವಂಥ ಹಿಂಸಾಚರಣೆಗಳನ್ನು ತಡೆಯುವುದು ಸಾಧ್ಯವೇ? ಒಂದು ಸರಕಾರವು ಮಾಡಬಹುದಾದ ದಮನಕ್ಕಿಂತ ಓದುಗರು ಓದದೇ ಮಾಡುವ ದಮನವೇ ಹೆಚ್ಚು ಗಂಭೀರವಾದುದು. ಆದರೆ ಇಂಥ ಕಾರ್ಯದ ಶಿಕ್ಷೆ ಕೂಡಾ ಇದರಲ್ಲೇ ಇದೆ ಎಂಬುದನ್ನು ಮರೆಯಲಾಗದು. ಓದದೆ ಇರುವ ವ್ಯಕ್ತಿ ತನ್ನ ಬದುಕನ್ನೇ ಇದಕ್ಕೆ ದಂಡ ತೆರಬೇಕಾಗುತ್ತದೆ:ಕೆ.ವಿ. ತಿರುಮಲೇಶ್ ಅನುವಾದಿಸಿದ ಬ್ರಾಡ್ ಸ್ಕಿಯ ರಶಿಯನ್ ಕವಿತೆಗಳು

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ