Advertisement

Tag: ಭಾರತೀಬಾಯಿ ಪಣಿಯಾಡಿ

ಹುಟ್ಟು ಕೆಟ್ಟೇ?: ಓಬೀರಾಯನ ಕಾಲದ ಕಥಾ ಸರಣಿಯಲ್ಲಿ ಭಾರತೀಬಾಯಿ ಪಣಿಯಾಡಿ ಬರೆದ ಕತೆ

“ಹೊಲೆಯ ತಿಮ್ಮು ಒಂದು ದಿನ ನಮ್ಮಲ್ಲಿಗೆ ಉಪ್ಪಿನಕಾಯಿ ಬೇಡುವುದಕ್ಕೆ ಬಂದಿದ್ದ. ನಮ್ಮ ತಾಯಿ ಹುಳುವಾದ ಸ್ವಲ್ಪ ಉಪ್ಪಿನಕಾಯಿಯನ್ನು ಕುದಿಸಿ ಒಂದು ಎಲೆಯಲ್ಲಿ ಹಾಕಿ ಅಂಗಳದ ಮೂಲೆಯಲ್ಲಿಟ್ಟು ತೆಗೆದುಕೊಂಡು ಹೋಗೆಂದಳು. ನಾನು ಅವನ ಎದುರಿನಲ್ಲಿಯೇ “ಹುಳುವಾದ ಉಪ್ಪಿನಕಾಯಿ ಏಕೆ ಕೊಟ್ಟೆ” ಎಂದು ಕೇಳಿಬಿಟ್ಟೆ. ತಾಯಿಯು ಸಿಟ್ಟುಗೊಂಡು ನನಗೆ ಹೊಡೆಯಬಂದರು. ನಾನು ನಗುತ್ತಾ ತೋಟಕ್ಕೆ ಓಡಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ