Advertisement

Tag: ಮಂಜುನಾಥ್‌ ಕುಣಿಗಲ್‌

ಮಂಜುನಾಥ್ ಕುಣಿಗಲ್ ಬರೆದ ಈ ಭಾನುವಾರದ ಕತೆ

ಅಮ್ಮನಿಗೆ ವಿಷಯ ತಿಳಿದರೆ ಎದೆಹೊಡೆದು ಕುಸಿದುಬಿದ್ದಾಳು! ಆಕೆ ತನ್ನ ಜೀವನ ಒತ್ತೆಯಿಟ್ಟು ಅದೂ-ಇದೂ ಚಾಕರಿ ಮಾಡುತ್ತಾ ನಮ್ಮನ್ನು ಸಾಕಿದ್ದು. ಆಕೆಗೆ ಏನು ಸುಖ ಕೊಟ್ಟಿದ್ದೆ? ಅದ್ಯಾವುದೋ ನನ್ನ ಕಂಪ್ಯೂಟರ್ ಕೋರ್ಸಿಗೆ ಹನ್ನೆರೆಡು ಸಾವಿರವನ್ನು ಹೊಂಚಲು ಎಲ್ಲೆಲ್ಲೋ ಹೊಟ್ಟೆಬಟ್ಟೆ ಕಟ್ಟಿ ಅದೆಷ್ಟು ಕಷ್ಟಪಟ್ಟಳು? ಆ ದುಡ್ಡನ್ನು ನಾನಿನ್ನೂ ವಾಪಸ್ ಕೊಟ್ಟಿಲ್ಲ! ಹೊಟ್ಟೆಯಲ್ಲಿ ಏನೋ ಕಟ್ಟಿಕೊಂಡ ಸಂಕಟ!
ಮಂಜುನಾಥ್ ಕುಣಿಗಲ್ ಹೊಸ ಕಥಾ ಸಂಕಲನ “ದೂರ ದೇಶದ ದೇವರು” ಕೃತಿಯ ಶೀರ್ಷಿಕೆ ಕತೆ

Read More

ಕಂದಹಾರ್ ಏರ್‌ಬೇಸಿನ ಅಪಾಯಕಾರಿ ಉಪಕ್ಯಾಂಪುಗಳು

ಕಚೇರಿಗೆ ಬಂದಾಗ ಡಾಕ್ಟರ್ ಕಿರ್ಕಿಗೆ ಕರೆ ಬಂದು ಅಗತ್ಯ ವೈದ್ಯಕೀಯ ನೆರವಿಗಾಗಿ ಅವಘಡ ನಡೆದ ಜಾಗಕ್ಕೆ ಹೋದನೆಂದು ಗೊತ್ತಾಯ್ತು. ಇಂತಹ ಪ್ರಮುಖ ಅವಘಡಗಳಾದಾಗ ಕ್ಯಾಂಪಿನಲ್ಲಿನ ಇಂತಹ ಖಾಸಗಿ ವೈದ್ಯರನ್ನು ಘಟನೆಯ ಜಾಗಕ್ಕೆ ನೆರವಿಗಾಗಿ ಕರೆಸಲಾಗುತ್ತದೆ. ನಾನು ನೋಡಿದ ವಿವರಗಳನ್ನು ಆಂಟೋನಿಯೋ ಮತ್ತು ಅಲ್ಲಿದ್ದ ಇತರೆ ಆಲ್ಬೇನಿಯನ್ ಜನರಿಗೆ ವಿವರಿಸಿದೆ. ಎಲ್ಲರೂ ಆಘಾತಕ್ಕೊಳಗಾದಂತೆ ದೊಡ್ಡ ನಿಟ್ಟುಸಿರುಬಿಟ್ಟರು. ಆಂಟೋನಿಯೋ ಮಾತ್ರ ತುಂಬಾ ಕಂಗಾಲಾದವನಂತೆ ತಲೆಮೇಲೆ ಕೈಹೊತ್ತು ಏನೇನೋ ಮನಸ್ಸಿಗೆ ಬಂದಂತೆ ಅವನ ಭಾಷೆಯಲ್ಲಿ ಗೊಣಗಲು ಶುರುಮಾಡಿದ.
ಮಂಜುನಾಥ್‌ ಕುಣಿಗಲ್‌ ಬರೆದ “ಕುಣಿಗಲ್‌ ಟು ಕಂದಹಾರ್” ಕೃತಿಯಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ