Advertisement

Tag: ಮಂಜುಳಾ

ಮಂಜುಳ ಡಿ. ಪುಸ್ತಕದ ಕುರಿತು ಎಂ.ಎನ್. ಸುಂದರ್ ರಾಜ್ ಬರಹ

ಲತಾ ಅವರ ಕಂಠದಿಂದ ಹೊರಹೊಮ್ಮಿದ ಮಧುರಗೀತೆಗಳು ಅವರನ್ನು ಸದಾ ಸ್ಮರಣೆಯಲ್ಲಿ ಹೊಂದಿರುವಂತಹದ್ದಾಗಿದ್ದು, ಅವರ ಬಗೆಗಿನ ಗೌರವವನ್ನು ಹೆಚ್ಚಿಸುತ್ತದೆ. ಇನ್ನು ಹಿತ್ತಲ ಗಿಡ ಮದ್ದಲ್ಲ ಎಂಬ ಶೀರ್ಷಿಕೆಯ ಲೇಖನವೂ ಸಹ ಸೊಗಸಾಗಿದೆ. ಒಂದು ಸಾಧಾರಣ ಕಾಯಿಲೆಯನ್ನು ಗುಣಪಡಿಸಲು ನಮ್ಮ ಹೈಟೆಕ್ ಆಸ್ಪತ್ರೆಗಳು ಅದೆಷ್ಟು ಹಣ ಪೀಕಿಸುತ್ತವೆ, ಅದೇ ನಾಟಿವೈದ್ಯರು ಪರಂಪರಾಗತವಾಗಿ ತಮ್ಮ ಕೈಚಳಕದಿಂದ ಮತ್ತು ಅಪಾರ ಅನುಭವದಿಂದ ಕಾಯಿಲೆಯ ಮೂಲಕ್ಕೇ ಹೋಗಿ ರೋಗ ನಿವಾರಣೆ ಮಾಡುವ ಪರಿ ನಿಜಕ್ಕೂ ಅಚ್ಚರಿ ಮೂಡಿಸುವಂತಹದ್ದು.
ಮಂಜುಳ ಡಿ. ಅವರ “ಕೇದಿಗೆ ಗರಿ” ಅಂಕಣ ಬರಹಗಳ ಸಂಕಲನದ ಕುರಿತು ಎಂ.ಎನ್.ಸುಂದರ್ ರಾಜ್ ಬರೆದ ಲೇಖನ

Read More

ಕೆಲವು ಗಂಟೆಗಳ ಬಂಧವೊಂದು ಬದುಕಾದ ಬಗೆ

‘ಆತ’ನೊಂದಿಗೆ ಮದುವೆ ಮಂಟಪಕ್ಕೆ ಬರುವ ಅವಳು ಕೆಲವೇ ಕ್ಷಣಗಳಲ್ಲಿ ದಾಂಡೇಕರ್ ನೊಂದಿಗೆ ಮದುವೆ ಮನೆಯಿಂದ ಓಡಿ ಹೋಗುತ್ತಾಳೆ. ಅವರಿಬ್ಬರು  ಮುಂಬೈ ಪೋಲೀಸ್ ಆಫೀಸ್ ತಲುಪಿ ಅಲ್ಲಿನ ಲೈಬ್ರರಿಯಲ್ಲಿ ಕೆಲವು ಗಂಟೆ ಕಳೆಯುತ್ತಾರೆ. ಆ ಕೆಲವು ಗಂಟೆಗಳ ಸಾಂಗತ್ಯದಲ್ಲಿ ಇಬ್ಬರ ಮಧ್ಯೆ ಪ್ರವಹಿಸುವ ಭಾವಗಳು ಸಾಗರವಾಗಿ ಹೊಮ್ಮುವ ರೀತಿ ಒಂದು ಚೈತನ್ಯ ಭಾವವಾಗಿ ಬಹುಕಾಲ ತಾಕುವಂತದ್ದು.
ಪ್ರೀತಿ ಮತ್ತು ಸಾವನ್ನು ದಟ್ಟ ಭಾವನೆಗಳ ಬಂಧದಲ್ಲಿ ಕಟ್ಟಿಕೊಡುವ ಹಾಡಿನ ಬಗ್ಗೆ ಮಂಜುಳ ಡಿ ಬರೆದ ಪುಟ್ಟ ಬರಹ ಇಲ್ಲಿದೆ. 

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ