Advertisement

Tag: ಮಕ್ಕಳ ಕತೆ

ಗುಂಡುರಾವ್ ದೇಸಾಯಿ ಬರೆದ ಈ ಭಾನುವಾರದ ಕತೆ

ಸಂಜೆ ಅಪ್ಪ ಬಾಳೆಹಣ್ಣು ತಂದಿದ್ದನ್ನು ನೋಡಿದ್ದ. ಕೂಡಲೆ ರಾತ್ರಿ ಎದ್ದು ಡಜನ್ ಬಾಳೆ ಹಣ್ಣನ್ನು ತಿಂದು ಮಲಗಿದ. ಬೆಳಿಗ್ಗೆ ಹಣ್ಣು ಇಲ್ಲದನ್ನು ನೋಡಿ ಅಮ್ಮಗ ನೋಡಿ ಗಾಭರಿಯಾಯಿತು. ಬಾಳೆ ಹಣ್ಣು ತಿಂದವರಾರು? ಸಮುನ ಮೇಲೆ ಅನುಮಾನ ಬಂದು “ಸತ್ಯ ಹೇಳು ತಿಂದವನು ನೀನು ತಾನೆ?” ಎಂದು ತರಾಟೆ ತೆಗೆದುಕೊಂಡಳು. ಸಮು ನಡೆದ ವಿಷಯವನ್ನೆಲ್ಲ ಹೇಳಿ ಬೆಳಿಗ್ಗೆ ಮಲವಿಸರ್ಜನೆ ಮಾಡುವಾಗ ಸಿಕ್ಕ ಬೀಜಗಳನ್ನು ಖುಷಿಯಿಂದ ತೋರಿಸಿ “ಅಮ್ಮಾ, ನೋಡು ನನ್ನ ಹೊಟ್ಟೆಯಲ್ಲಿ ಹುಣಸೆ ಮರ ಬೆಳೆಯಲು ಸಾಧ್ಯನ ಇಲ್ಲ?” ಎಂದು ಗೆಲುವಿನಿಂದ ತೋರಿಸಿದ.
ಗುಂಡುರಾವ್‌ ದೇಸಾಯಿ ಬರೆದ ಮಕ್ಕಳ ಕತೆ “ಸಮು ಮತ್ತು ಹುಣಸೆ ಬೀಜ”

Read More

ಅಮ್ಮ, ಪಮ್ಮಿ, ತಾತ, ಬೂಚಿಬೆಕ್ಕು: ಬೇಲೂರು ರಘುನಂದನ್ ಬರೆದ ಮಕ್ಕಳ ಕತೆ

“ತಾತನ ಮಾತುಗಳನ್ನು ಕೇಳಿದ ಪಮ್ಮಿ ‘ಹಾಗಾದರೆ ನೀನೂ ಕೂಡಾ ಅಮ್ಮನ ತರಹ ಯಾರಿಗೂ ಹೇಳದೆ ನೋವನ್ನು ತಡೆದುಕೊಳ್ಳುತ್ತೀಯಾ’ ಎಂದು ಕೇಳಿದಳು. ‘ಹೌದು ಪಮ್ಮಿ, ಒಂದೊಂದು ಸಲ ನೋವು ತಡ್ಕೋತೀನಿ ಇನ್ನೂ ಕೆಲವು ಸಲ ನೋವು ಮರೆಯೋಕೆ ಮನದುಂಬಿ ಹಾಡು ಹೇಳುತ್ತೀನಿ. ಹಾಡು ಕೇಳಿ ಕೆಲವರು ದುಡ್ಡು ಹಾಕುತ್ತಾರೆ.”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ…

Read More

ಬರಹ ಭಂಡಾರ