Advertisement

Tag: ಮಡಿಕೇರಿ

ಹಾವುಗಳು ಮತ್ತು ಪ್ರ(ಕ್ಷುಬ್ಧ)ಶಾಂತಿ ನಿಲಯ: ಸುಮಾವೀಣಾ ಸರಣಿ

ಕಡೆಗೆ ನಿದ್ರೆಮಾಡಲು ಯಾರು ಚಡಪಡಿಸುತ್ತಾರೆ.. ಪ್ರತಿದಿನ ಬೆಡ್ ತೆಗೆಯಲು ಮೊದಲು ಯಾರು ಹೋಗುತ್ತಾರೆ ಇತ್ಯಾದಿ ಪ್ರಶ್ನೆಗಳು ಬರುತ್ತಿದ್ದವು. ಯಾವಾಗಲೂ ನಿದ್ರೆ ಮಾಡಲು ಕಾತರಿಸುವವರನ್ನು ಇನ್ನಷ್ಟು ಸತಾಯಿಸಬೇಕು ಅನ್ನುವುದು ಅವರ ಆಸೆಯಾಗಿತ್ತು. ಅಷ್ಟರಲ್ಲಿ ನಿದ್ರಾದೇವಿ ಎಲ್ಲರ ಮೇಲೆ ಬಂದು ನಿಧಾನವಾಗಿ ಒಂದೊಂದು ಸುತ್ತು ಸೊಂಟ ತಿರುಗಿಸುವ, ಆಕಳಿಸುವ ದೃಶ್ಯಗಳು ಹೆಚ್ಚಾದಾಗ ವಾರ್ಡನ್ ಮತ್ತು ಅಟೆಂಡರ್ ಅದು ಚಿಕ್ಕ ಹಾವು; ಅದರ ಅಮ್ಮ ನಿಮ್ಮ ಬೆಡ್‌ಗಳ ಅಡಿಯಲ್ಲಿ ಇರಬಹುದು ಎಂಬ ಹುಸಿ ಬಾಂಬ್ ಸಿಡಿಸಿದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಕಾಷ್ಟತಲ್ಪದೊಂದಿಗೆ ಗ್ರೂಪ್ ಸ್ಟಡಿ: ಸುಮಾವೀಣಾ ಸರಣಿ

ಗ್ರೂಪ್ ಸ್ಟಡಿಯಲ್ಲಿ ಮೆಹೆಂದಿ ಹೇಗೆ ಮಾಡುವುದು. ನೇಲ್ಸ್ ಹೇಗೆ ಶೇಪ್ ಮಾಡುವುದು, ನೇಲ್ ಪಾಲಿಶ್ ಹೇಗೆ ಹಚ್ಚಬೇಕು ಇತ್ಯಾದಿ ಚರ್ಚೆಗಳ ಸಂಗಡ ಮಾಸಿಕ ಮುಟ್ಟಿನ ವಿಚಾರಗಳೂ ಇರುತ್ತಿದ್ದವು. ಮಾಸಿಕ ಮುಟ್ಟಿನ ವಿಚಾರ ಈಗಿನ ಮಕ್ಕಳಿಗೆ ತಿಳಿದಿರುವಷ್ಟು ಆಗ ನಮಗೆ ತಿಳಿದಿರಲಿಲ್ಲ. ಹಾಗಾಗಿ ಆ ವಿಚಾರ ತಿಳಿಯುವ ಕುತೂಹಲ ಇರುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ದಸರೆಯ ನಂತರದ ದರ್ಶನ!…: ಸುಮಾವೀಣಾ ಸರಣಿ

ಅದೇ ರಸ್ತೆಯಲ್ಲಿ ಮುಂದೆ ಬಂದರೆ ಸಿಂಧೂರ್ ಮತ್ತು ಶಾಹಿನ್ಸ್ ಬಟ್ಟೆ ಅಂಗಡಿಗಳು… ಅವರು ಗೊಂಬೆಗಳಿಗೆ ಉಡಿಸುತ್ತಿದ್ದ ಸೀರೆಗಳನ್ನು ನೋಡಿದರೂ ನೋಡದ ಹಾಗೆ ಮುಂದೆ ಸಾಗುವ ಕಾರ್ಯಕ್ರಮ. ಅಲ್ಲಿಗೆ ನಗರದ ಹೃದಯ ಭಾಗ ಚೌಕಿಗೆ ಬಂದು ಬಿಡುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಕೊಡಗಿನ ಮೂವರು ಮಹನೀಯರು: ಸುಮಾವೀಣಾ ಸರಣಿ

ಪಂಜೆ ಮಂಗೇಶರಾಯರು “ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಭಿಮ್ಮನೆ ಬಂದಳೋ” ಎಂದು ಭೂರಮೆಯನ್ನು ಅಪ್ರತಿಮ ಪ್ರಕೃತಿ ಸೌಂದರ್ಯದ ಹಿನ್ನೆಲೆಯಲ್ಲಿ ಹಾಡಿ ಮುಂದೆ “ಸವಿದು ಮೆದ್ದರೋ ಹುಲಿಯ ಹಾಲಿನ ಮೇವನು ಕವಣೆ ತಿರಿಕಲ್ಲಾಟ ಹಗ್ಗಕ್ಕೆ ಸೆಳೆದರೋ ಹೆಬ್ಬಾವನು?” ಎಂದು ಬರೆಯುತ್ತಾರೆ. ಇದು ಅಕ್ಷರಶಃ ಸತ್ಯ. ಅಂಥ ಕೆಚ್ಚೆದೆಯ ಅಪ್ರತಿಮ ವೀರರು ಈ ಮೂವರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕೊಡಗಿನ ಮೊಟ್ಟೆಯೂ… ಮದ್ದು ಪಾಯಸವೂ: ಸುಮಾವೀಣಾ ಸರಣಿಸ

ಕೊಡವರಲ್ಲಿ ಕಕ್ಕಡ ಪದಿನೆಟ್ಟು, ಆಟಿಪದಿನೆಟ್ಟು, ಅತ್ಯಂತ ಮಹತ್ವವನ್ನು ಪಡೆದುಕೊಂಡಿರುವ ಈ ಜಾನಪದೀಯ ಪರ್ವ ಕೃಷಿಕರ ಪಾಲಿಗೆ ಮಹಾಪರ್ವವೆಂದೇ ಹೇಳಬಹುದು. ಆದರೆ ಮದುವೆ ಮುಂತಾದ ಶುಭ ಕಾರ್ಯಗಳಿಗೆ ಈ ಮಾಸ ನಿಷಿದ್ಧ. ಜೊತೆಗೆ ಗ್ರಾಮೀಣ ಭಾಗದ ದೇವಾಲಯಗಳಲ್ಲೂ ನಿತ್ಯ ಪೂಜೆಯನ್ನು ಸ್ಥಗಿತಗೊಳಿಸುವುದು ವಾಡಿಕೆ. ಈ ವರ್ಷ ಆಗಸ್ಟ್ 3 ನೆ ತಾರೀಖು ಈ ಆಚರಣೆ ಇದೆ. ಸರಿ ಸುಮಾರು ಮುಂಗಾರಿನ ಭತ್ತದ ನಾಟಿ ಮಾಡಿ ಮುಗಿಯುವ ಕಾಲಕ್ಕೆ ಈ ಆಟಿ ಹದಿನೆಂಟರ ಆಚರಣೆ ಇರುತ್ತದೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ