Advertisement

Tag: ಮಧುರಾಣಿ

ಮರಾಠಿ ಚೆಲುವೆಯ ಮೆಕ್ಯಾನಿಕ್ ಪ್ರೇಮಾಯಣ ಹಾಗೂ ಕನ್ನಡ ಸಾಹಿತ್ಯ

“ಹೀಗೆ ಏನಾಯಿತು ಯಾಕಾಯಿತು ಎಂದೇನೂ ತಿಳಿಯದ ಆ ಹುಡುಗಿ ಮೊದಮೊದಲು ಇದನ್ನೆಲ್ಲಾ ಅಲಕ್ಷ್ಯ ಮಾಡಿದರೂ ನಂತರದಲ್ಲಿ ಇವರ ಕಾಟ ಹೆಚ್ಚಾಗಿ ಹೋಯಿತು. ಬೈಗುಳಕ್ಕೂ ಬಗ್ಗದ ನೀಚ ಗುಂಪೊಂದು ಸದಾ ಆಕೆಯನ್ನು ಗೋಳಾಡಿಸತೊಡಗಿತು. ಮೊದಮೊದಲು ತಲೆ ಮೇಲಿದ್ದ ಸೆರಗನ್ನು ಮುಖವೆಲ್ಲಾ ಹೊದ್ದು ಓಡಾಡುತ್ತಿದ್ದ ಈ ಚೆಲುವೆ, ಆಮೇಲಾಮೇಲೆ ಅಲ್ತಾಫನ ಅಂಗಡಿಯ ಕಡೆ ಬರುವುದನ್ನೇ ಕಡಿಮೆ ಮಾಡಿದಳು.”

Read More

ಜನಾರ್ಧನನ ತಲೆಗೆ ಮೆಟ್ಟು ಕಟ್ಟಿದ ಹುಲುಮಾನವ

“ಜನಾರ್ಧನ ರಾಯರ ಮೇಲಿನ ಈ ಹಳೆ ದ್ವೇಷವು ನನ್ನನ್ನು ಶ್ರೀಧರ ಮಾವನ ಜೊತೆ ನಿಲ್ಲುವಂತೆ ಮಾಡಿತ್ತು. ಯಾವಾಗ ಶ್ರೀಧರ ಮಾವನು ಕ್ಲಿನಿಕ್ಕಿಗೆ ಹೋಗುವನೋ ಡಾಕ್ಟರನ್ನು ಹಿಡಿದು ಹೊಡೆಯುವನೋ ಎಂದು ಮನಸ್ಸಿನಲ್ಲೇ ಮಂಡಿಗೆ ತಿನ್ನುತ್ತಿದ್ದೆ. ಇಂಜೆಕ್ಷನ್ನಿನ ವೈಷಮ್ಯ ಒಂದನ್ನು ಬಿಟ್ಟರೆ ನಮಗೆ ಜನಾರ್ಧನ ರಾಯರ ಮೇಲೆ ಮತ್ತಿನ್ಯಾವ ಕೋಪವೂ ಇರಲಿಲ್ಲ. ಬಾಕಿಯಂತೆ ಅವರನ್ನು ಜನಾರ್ಧನ ಮಾವನೆಂದು ಪ್ರೀತಿಯಿಂದಲೇ ಮಾತನಾಡಿಸುತ್ತಿದ್ದೆವು.”

Read More

ಎಳೆನಿಂಬೇಕಾಯಿಗೊಂದು ‘ಫಿರೀ’ ಗುಲಾಬಿ ಹೂವು

ಬ್ರಾಹ್ಮಣ ಕೇರಿಯ ಹುಡುಗಿಯರ ಸಂಕಟವು ಕೇವಲ ಮಾರುಕಟ್ಟೆಯಲ್ಲಿ ಗುಲಾಬಿ ಹೂವು ನೋಡುವುದರಲ್ಲೇ ಕಳೆದುಹೋಗುತ್ತಿತ್ತು. ಮನೆಯಲ್ಲಿ ಕಿರಿಯಳಾದ ನನಗೆ ಮೊಸರಿನ ಸರ್ಕಲ್ಲನ್ನು ಹಾದು ಜಮಾಲನ ಅಂಗಡಿಗೆ ಪ್ರತಿ ಶುಕ್ರವಾರ ಹೋಗಿ ಹೂವು ತರುವ ಜವಾಬ್ದಾರಿ ಹೆಗಲೇರಿತ್ತು. ಅದೊಂದು ಪುಟ್ಟ ವೃತ್ತಕ್ಕೆ ಮೊಸರಿನ ಸರ್ಕಲ್ ಎಂಬ ಹೆಸರು ಬರಲು ಕಾರಣ ಸುತ್ತಲ ಹತ್ತಾರು ಹಳ್ಳಿಗಳಿಂದ ಬಂದು ವೃತ್ತಾಕಾರವಾಗಿ ಕೂರುತ್ತಿದ್ದ ಗೌಳಿಗರು. ಹಳ್ಳಿಗಳಿಂದ ಬರುತ್ತಿದ್ದ ತಾಜಾ ಹಾಲು ಮೊಸರು …”

Read More

ಕಾಶಮ್ಮನೆಂಬ ಪರಿಮಳದ ನೆನಪು ಹಾಗೂ ಸಾರ್ಥಕ ಸಾವಿನ ಬಯಕೆ

“ಮುಪ್ಪೇ ಮುಟ್ಟದ ಹೂವಿನಂತೆ ಕಾಶಮ್ಮ ಯಾವಾಗಲೂ ನಳನಳಿಸುತ್ತಿದ್ದಳು. ಈ ಕಾಶಮ್ಮಜ್ಜಿಯಿಂದ ನಮಗೆ ಯಾವುದೇ ಹಾನಿ ಇಲ್ಲ ಎಂಬುದನ್ನು ಮನಗಂಡ ಮಠದ ಕೇರಿಯ ಗಂಡಸರು, ತಂತಮ್ಮ ಹೆಂಗಸರನ್ನು ಧಾರಾಳವಾಗಿ ಅವಳ ಕೋಣೆಯ ಬಾಗಿಲಿಗೆ ಕಳಿಸಿಕೊಡುತ್ತಿದ್ದರು…”

Read More

ಮಠದ ಕೇರಿ ಮಕ್ಕಳೂ… ಬೆಳ್ಳುಳ್ಳಿ ಫ್ರೈಡ್ ರೈಸೂ..: ಮಧುರಾಣಿ ಕಥಾನಕ

“ಸಂಜೆಯಾಗುತ್ತಿದ್ದಂತೆ ಕೊಟ್ರಪ್ಪನೂ ಅವನ ಇಬ್ಬರು ಅವಳಿ ಮಕ್ಕಳಾದ ಮಂಗಳಮ್ಮ ಹಾಗೂ ಮಂಜುನಾಥರೂ ಮುಖ ತೊಳೆದು, ತಲೆ ಬಾಚಿ, ಹಣೆಗೆ ದೊಡ್ಡದಾಗಿ ಈಬತ್ತಿ ಪಟ್ಟುಗಳನ್ನು ಹೊಡೆದು ವ್ಯಾಪಾರಕ್ಕಾಗಿ ಟೊಂಕ ಕಟ್ಟಿ ನಿಲ್ಲುವವರು. ಮೂರೂ ಜನಕ್ಕೂ ತಲೆ ಎತ್ತಲಾಗದಷ್ಟು ಅವಿಶ್ರಾಂತ ಕೆಲಸ!”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ