Advertisement

Tag: ಮಮತಾ ಆರ್.

ಎಲ್ಲ ಆಯಾಮಗಳಲ್ಲೂ ಸಮೃದ್ಧವಾದ “ಎತ್ತರ”

ಇವರೆಲ್ಲರೂ ಹಳೆಕಾಲದ ಟ್ರಂಕಿನೊಳಗೆ ಘಾತುಕ ರಹಸ್ಯವನ್ನು ತಣ್ಣಗೆ ಮಡಚಿಡಬಲ್ಲರು. ಹಾಗೆಯೇ ಮಡಿಲಿನಲ್ಲಿ ಮಲಗಿರುವ ಬೆಕ್ಕಿನ ಮರಿಯನ್ನು ಅತಿ ಅನೌಪಚಾರಿಕವಾಗಿ ಕೆಳಗಿಳಿಸುವಂತೆ ಗುಟ್ಟು ಬಿಟ್ಟುಕೊಡಬಲ್ಲವರು. ರಾಜಕಿಶೋರ, ಸರಳ, ಸುಗುಣೇಶ, ಮಾಧವ ಎಂಬ ಚುಕ್ಕಿಪಾತ್ರಗಳೆಲ್ಲ ಇವನನ್ನು ಸುಳಿಯ ಇನ್ನಷ್ಟು ಒಳಗೆ ಸೆಳೆಯಬಲ್ಲವರು. ಇವರೆಲ್ಲರಿಂದ ಸುತ್ತುವರೆದಿರುವ ಕಥಾನಾಯಕನಿಗೆ ಸಾವಯವ ಸಂಬಂಧದ ತಾದ್ಯಾತ್ಮ ಸಾಧ್ಯವಾಗುವುದು ‘ಒಂದು ಸುತ್ತು ಕಡಿಮೆ’ ಇರುವ ವಿಮಲಾಳೊಂದಿಗೆ. ನಾಣ್ಯ ಅವರ ನಡುವಿನ ಸಂವಾದದ ಭಾಷೆ.
ಇಂದ್ರಕುಮಾರ್ ಎಚ್.ಬಿ. ಯವರ “ಎತ್ತರ” ಕಾದಂಬರಿಯ ಕುರಿತು ಮಮತಾ ಆರ್. ಬರಹ

Read More

ಅನ್ವೇಷಣೆ ನಿರತ ಅನವರತ ಚಿತ್ತಪಥದ ಕವಿತೆಗಳತ್ತ…

ನಿಜಾರ್ಥದ ಕವಿ ಗೊತ್ತಿರುವುದನ್ನು ವಿವರಿಸುವುದಿಲ್ಲ, ಅರ್ಥಮಾಡಿಕೊಂಡಿದ್ದನ್ನು ಅರ್ಥಮಾಡಿಸುತ್ತಾನೆ. ಅಸ್ತಿತ್ವದ ಹುಡುಕಾಟ ವ್ಯಸನವಾಗುತ್ತ ಪ್ರೇಮ ಕಾಮ ಕೊನೆಗೆ ಸ್ವಾರ್ಥದೊಂದಿಗೂ ತಾದ್ಯಾತ್ಮ ಸ್ಥಾಪಿತವಾಗದ ಸ್ಥಿತಿಯಲ್ಲಿ ಪದರು ಪದರಾಗಿ ವಿಕಸನಗೊಂಡ ಪ್ರಜ್ಞೆ ಕಣ್ಣಾಮುಚ್ಚಾಲೆಯ ದೈನಿಕಗಳಲ್ಲಿ ಲೀನವಾಗುವ ಕ್ರಮವನ್ನು ಕಾಣಿಸುವ ವಿಶಿಷ್ಟ ಕವನಗಳಿವು. ನಾವೇ ಸೃಷ್ಟಿಸಿಕೊಂಡ ನರಕದಲ್ಲಿ ದೂರುಗಳು ತಪ್ಪೊಪ್ಪಿಗೆಯನ್ನು ಧ್ವನಿಸುತ್ತವೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಇಂದ್ರಕುಮಾರ್ ಎಚ್.ಬಿ. ಅವರ “ಬಾವಿಗ್ಯಾನವ ಮರೆತು” ಕವನ ಸಂಕಲನಕ್ಕೆ ಮಮತಾ ಆರ್. ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ